Cnewstv.in / 24.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಎಸಿಬಿ ದಾಳಿಯಲ್ಲಿ ಅಧಿಕಾರಿಯ ಮನೆಯಲ್ಲಿ ಸಿಕ್ತು 7 ಕೆ.ಜಿ ಗೂ ಅಧಿಕ ಬಂಗಾರ. ಶಿವಮೊಗ್ಗ : ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಶಿವಮೊಗ್ಗದ ಎರಡು ಮನೆಯ ಮೇಲೆ ದಾಳಿ ನಡೆಸಿದರು. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶಪ್ಪ ಎಂಬವರ ಮನೆಯ ಮೇಲೆ ದಾಳಿ ನಡೆಸಿದ್ದರು. ಶಿವಮೊಗ್ಗದ ಚಾಲುಕ್ಯ ನಗರದ ಮನೆ ಹಾಗೂ ಗೋಪಾಳ ಗೌಡ ಬಡಾವಣೆಯಲ್ಲಿರುವ ಮನೆಯ ...
Read More »Tag Archives: ACB office
ಲಂಚ ಸ್ವೀಕರಿಸುವಾಗ ಗ್ರಾಮ ಪಂಚಾಯತ್ ಕಾರ್ಯದರ್ಶಿ ಎಸಿಬಿ ಬಲೆಗೆ.
ಶಿಕಾರಿಪುರ : ಶಿಕಾರಿಪುರ ತಾಲೂಕಿನ ಹೊಸೂರು ಗ್ರಾಮದ ಪಂಚಾಯತ್ ನ ಕಾರ್ಯದರ್ಶಿ ಶಿವಪ್ಪ ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದಿದ್ದಾರೆ. ಇಂದು ಮಾಧ್ಯಹ್ನ ಗ್ರಾಮ ಪಂಚಾಯತಿ ಕಛೇರಿಯಲ್ಲಿ NREG ಕೆಲಸದ 2,10,000 ಹಣವನ್ನು ಬಿಡುಗಡೆ ಮಾಡುವ ವಿಚಾರವಾಗಿ ಮಂಜುನಾಥ ಎಂಬುವರ ಬಳಿ 8,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣವನ್ನು ಸ್ವೀಕರಿಸುತ್ತಿರುವಾಗ ನೇರವಾಗಿ ಎಸಿಬಿ ಡಿವೈಎಸ್ ಪಿ ಲೋಕೇಶ್ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
Read More »
C News TV Kannada News Online in cnewstv