Breaking News

Tag Archives: ACB rade

ಎಸಿಬಿ ದಾಳಿಯಲ್ಲಿ ಅಧಿಕಾರಿಯ ಮನೆಯಲ್ಲಿ ಸಿಕ್ತು 7 ಕೆ.ಜಿ ಗೂ ಅಧಿಕ ಬಂಗಾರ.

Cnewstv.in / 24.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಎಸಿಬಿ ದಾಳಿಯಲ್ಲಿ ಅಧಿಕಾರಿಯ ಮನೆಯಲ್ಲಿ ಸಿಕ್ತು 7 ಕೆ.ಜಿ ಗೂ ಅಧಿಕ ಬಂಗಾರ. ಶಿವಮೊಗ್ಗ : ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಶಿವಮೊಗ್ಗದ ಎರಡು ಮನೆಯ ಮೇಲೆ ದಾಳಿ ನಡೆಸಿದರು.‌ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶಪ್ಪ ಎಂಬವರ ಮನೆಯ ಮೇಲೆ ದಾಳಿ ನಡೆಸಿದ್ದರು. ಶಿವಮೊಗ್ಗದ ಚಾಲುಕ್ಯ ನಗರದ ಮನೆ ಹಾಗೂ ಗೋಪಾಳ ಗೌಡ ಬಡಾವಣೆಯಲ್ಲಿರುವ ಮನೆಯ ...

Read More »