ಶಿವಮೊಗ್ಗ: ವಾಯುಸೇನೆಯ ತರಬೇತಿ ವೇಳೆಯಲ್ಲಿ ಪ್ಯಾರಾಚೂಟ್ ತೆರೆಯದೇ ಶಿವಮೊಗ್ಗ ಮೂಲದ ಯೋಧ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಆಗ್ರಾದಲ್ಲಿ ನಿನ್ನೆ ಪ್ಯಾರಾಚೂಟ್ ತರಬೇತಿ ವೇಳೆ ದುರ್ಘಟನೆ ನಡೆದಿದ್ದು, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಸಂಕೂರಿನ ಗೋರಗದ್ದೆಯ ಜಿ.ಎಸ್. ಮಂಜುನಾಥ್(36) ಎಂಬ ಯೋಧ ಮೃತಪಟ್ಟಿದ್ದಾರೆ. ವಾಯುಪಡೆಯ ವಾರೆಂಟ್ ಅಧಿಕಾರಿಯಾಗಿದ್ದ ಮಂಜುನಾಥ್, ನಿನ್ನೆ ತರಬೇತಿ ವೇಳೆ ಇತರೆ 11 ಜನರೊಂದಿಗೆ ವಿಮಾನದಿಂದ ಜಿಗಿದಿದ್ದರು. ಮಂಜುನಾಥ್ ಹೊರತುಪಡಿಸಿ 10 ಜನರು ಪ್ಯಾರಾಚೂಟ್ ಮೂಲಕ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದರು. ತರಬೇತುದಾರರಾಗಿದ್ದ ಮಂಜುನಾಥ್ ಅವರ ಪ್ಯಾರಾಚೂಟ್ ತೆರೆದುಕೊಳ್ಳದ ಕಾರಣ ಅವರು ಸುಮಾರು 1500 ...
Read More »- ಕಸಾಪ ಜಿಲ್ಲಾಧ್ಯಕ್ಷರಿಗೆ ನೋಟಿಸ್: ರಾಜ್ಯಾಧ್ಯಕ್ಷ ಜೋಶಿ ವಿರುದ್ಧ ಪ್ರತಿಭಟನೆ ...
- ಸಾಲಭಾಧೆ- ಹೊಸನಗರದಲ್ಲಿ ವ್ಯಕ್ತಿ ನೇಣಿಗೆ ಶರಣು ...
- ಡಿಸಿಸಿ ಬ್ಯಾಂಕ್ ಹಗರಣ : ಆರ್.ಎಂ.ಮಂಜುನಾಥ್ ಗೌಡ 14 ದಿನ ಇ.ಡಿ ಕಸ್ಟಡಿಗೆ ...
- DCC ಬ್ಯಾಂಕ್ ನಕಲಿ ಗೋಲ್ಡ್ ಹಗರಣ : ಶಿವಮೊಗ್ಗದಲ್ಲಿ ಇಡಿ ತಂಡದ ದಾಳಿ. ...
- ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಎಸ್ಆರ್ಟಿಸಿ ಯಿಂದ ನೂತನ ಬಸ್ ವ್ಯವಸ್ಥೆ ...
- ಏ.6 ಮತ್ತು 10 ರಂದು ಮಾಂಸ ಮಾರಾಟ ನಿಷೇಧ ...
- ಹಂದಿಗಳ ತೆರವಿಗೆ ಮಾಲೀಕರು ಕ್ರಮವಹಿಸಿ: ಪಾಲಿಕೆ ಕಮಿಷನರ್ ಎಚ್ಚರಿಕೆ ...
- ನಾಳೆ (ಏ.05) ವಿದ್ಯುತ್ ವ್ಯತ್ಯಯ. ...
- ಇಟ್ಟಿಗೆ ನಿರ್ಮಿಸುವ ಶೆಡ್ ನಲ್ಲಿ ವ್ಯಕ್ತಿ ಆತ್ಮಹತ್ಯೆ ...
- ಖಾಲಿ ಜಾಗಕ್ಕೆ ಬೇಲಿ- ಹಿಂದೂ ಸಂಘಟನೆಗಳ ಆಕ್ರೋಶ ...