ಶಿವಮೊಗ್ಗ : ತಾಲೂಕಿನ ಸೋಗಾನೆಯಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನಗರದಿಂದ ಬಸ್ ಸೌಲಭ್ಯ ಇಲ್ಲದೇ ಪರದಾಡುತ್ತಿದ್ದ ಪ್ರಯಾಣಕರಿಗೆ ಕೆಎಸ್ಆರ್ಟಿಸಿ ಇಂದು ಗುಡ್ ನ್ಯೂಸ್ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶಿವಮೊಗ್ಗ ವಿಭಾಗವು ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ ಹಾಗೂ ಕಾಚಿನಕಟ್ಟೆಗೆ 2 ನಗರ ಸಾರಿಗೆ ಬಸ್ಗಳ ಕಾರ್ಯಾಚರಣೆ ಆರಂಭಿಸುವುದಾಗಿ ತಿಳಿಸಿದೆ. ಶಿವಮೊಗ್ಗ ಬಸ್ ನಿಲ್ದಾಣದಿಂದ ಬೆಳಗ್ಗೆ 9.45, 10.00, 12.45, 02.00, 03.00 ಮತ್ತು 3.30ಕ್ಕೆ ಅದೇ ರೀತಿ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ/ಕಾಚಿನಕಟ್ಟೆಯಿಂದ ಬೆಳಗ್ಗೆ 10.40, 11.40, 01.30, 02.45, ...
Read More »Tag Archives: Airport
ಕಾರ್ಮಿಕ ಮಹಿಳೆಯರಿಗೆ ವಿಮಾನ ಪ್ರಯಾಣದ ಗಿಫ್ಟ್ ನೀಡಿದ ರೈತ
ಶಿವಮೊಗ್ಗ: ಕೃಷಿ ಕೂಲಿ ಕಾರ್ಮಿಕರ ಕೆಲಸ ಮಾಡುತ್ತಿದ್ದ 10 ಜನ ಮಹಿಳೆಯರು ಶಿವಮೊಗ್ಗ ಏರ್ಪೋರ್ಟ್ ನಿಂದ ಇಂದು ಗೋವಾ ಪ್ರವಾಸಕ್ಕೆ ತೆರಳಿದ್ದಾರೆ. ತೋಟದಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರ ಆಸೆಯನ್ನ ಈಡೇರಿಸಲು ರೈತ ವಿಶ್ವನಾಥ್, ಶಿವಮೊಗ್ಗ ಏರ್ಪೋರ್ಟ್ ನಿಂದ 11 ಜನ ಕೂಲಿ ಕಾರ್ಮಿಕರನ್ನ ಇಂದು ಗೋವಾ ಪ್ರವಾಸಕ್ಕೆ ಕರೆದೊಯ್ದಿದ್ದು, ಫೆಬ್ರವರಿ 20 ರಂದು ವಿಮಾನದ ಮೂಲಕವೇ ಶಿವಮೊಗ್ಗಕ್ಕೆ ಮರಳಲಿದ್ದಾರೆ. ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಶಿರಗನಹಳ್ಳಿ ಗ್ರಾಮದ ರೈತ ವಿಶ್ವನಾಥ್, ತಮ್ಮ ಅಡಿಕೆ ತೋಟಕ್ಕೆ ಕೆಲಸಕ್ಕೆ ಬರುತ್ತಿದ್ದ 11 ಜನ ಕೂಲಿ ಕಾರ್ಮಿಕ ...
Read More »ಪ್ಯಾರಾಚೂಟ್ ತೆರಯದೇ ವಾಯುಪಡೆಯ ಯೋಧ ಸಾವು
ಶಿವಮೊಗ್ಗ: ವಾಯುಸೇನೆಯ ತರಬೇತಿ ವೇಳೆಯಲ್ಲಿ ಪ್ಯಾರಾಚೂಟ್ ತೆರೆಯದೇ ಶಿವಮೊಗ್ಗ ಮೂಲದ ಯೋಧ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಆಗ್ರಾದಲ್ಲಿ ನಿನ್ನೆ ಪ್ಯಾರಾಚೂಟ್ ತರಬೇತಿ ವೇಳೆ ದುರ್ಘಟನೆ ನಡೆದಿದ್ದು, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಸಂಕೂರಿನ ಗೋರಗದ್ದೆಯ ಜಿ.ಎಸ್. ಮಂಜುನಾಥ್(36) ಎಂಬ ಯೋಧ ಮೃತಪಟ್ಟಿದ್ದಾರೆ. ವಾಯುಪಡೆಯ ವಾರೆಂಟ್ ಅಧಿಕಾರಿಯಾಗಿದ್ದ ಮಂಜುನಾಥ್, ನಿನ್ನೆ ತರಬೇತಿ ವೇಳೆ ಇತರೆ 11 ಜನರೊಂದಿಗೆ ವಿಮಾನದಿಂದ ಜಿಗಿದಿದ್ದರು. ಮಂಜುನಾಥ್ ಹೊರತುಪಡಿಸಿ 10 ಜನರು ಪ್ಯಾರಾಚೂಟ್ ಮೂಲಕ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದರು. ತರಬೇತುದಾರರಾಗಿದ್ದ ಮಂಜುನಾಥ್ ಅವರ ಪ್ಯಾರಾಚೂಟ್ ತೆರೆದುಕೊಳ್ಳದ ಕಾರಣ ಅವರು ಸುಮಾರು 1500 ...
Read More »ವಿಮಾನ ನಿಲ್ದಾಣ ಉದ್ಘಾಟನೆ : ಫೆ. 26, 27ರಂದು ಬೆಳಿಗ್ಗೆ 6 ರಿಂದ ಸಂಜೆ 7 ರವರೆಗೆ ವಾಹನ ಸಂಚಾರ ನಿಷೇಧ. ಪರ್ಯಾಯ ಮಾರ್ಗ ಅಧಿಸೂಚನೆ.
Cnewstv / 24.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಮಾನ ನಿಲ್ದಾಣ ಉದ್ಘಾಟನೆ : ಫೆ. 26, 27ರಂದು ಬೆಳಿಗ್ಗೆ 6 ರಿಂದ ಸಂಜೆ 7 ರವರೆಗೆ ವಾಹನ ಸಂಚಾರ ನಿಷೇಧ. ಪರ್ಯಾಯ ಮಾರ್ಗ ಅಧಿಸೂಚನೆ. ಶಿವಮೊಗ್ಗ : ಫೆ.27 ರಂದು ಸೋಗಾನೆಯ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಂಸದರು, ಶಾಸಕರು ಹಾಗೂ ಇತರೆ ಗಣ್ಯ ವ್ಯಕ್ತಿಗಳು ಹಾಗೂ ಈ ಕಾರ್ಯಕ್ರಮಕ್ಕೆ ಸುತ್ತಮುತ್ತಲ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು , ...
Read More »ಶಿವಮೊಗ್ಗ ಏರ್ಪೋರ್ಟ್ : ಭೂಮಿ ತ್ಯಾಗ ಮಾಡಿದ್ದ ರೈತರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ.
Cnewstv / 25.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಏರ್ಪೋರ್ಟ್ : ಭೂಮಿ ತ್ಯಾಗ ಮಾಡಿದ್ದ ರೈತರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ. ಶಿವಮೊಗ್ಗ : ಶಿವಮೊಗ್ಗ ಜನರ ಬಹುದಿನಗಳ ಕನಸು ಈ ಏರ್ಪೋರ್ಟ್. ಈಗಾಗಲೇ ಏರ್ಪೋರ್ಟ್ ನ ಕಾಮಗಾರಿಗಳು ಅಂತಿಮ ಹಂತಕ್ಕೆ ಬಂದಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಉದ್ಘಾಟನೆ ಆಗಲಿದೆ ಆದರೆ ಈ ಏರ್ಪೋರ್ಟಿಗಾಗಿ ಭೂಮಿ ತ್ಯಾಗ ಮಾಡಿದ್ದಾರೆ ರೈತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಹೌದು ಶಿವಮೊಗ್ಗದ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಫೆಬ್ರವರಿ 27ರಂದು ಪ್ರಧಾನಮಂತ್ರಿ ...
Read More »