23507 ಮೀನುಗಾರರ ಸಾಲಮನ್ನಾವನ್ನು ರಾಜ್ಯ ಸರ್ಕಾರ ಮಾಡಿದೆ. ರಾಜ್ಯದ ಮೀನುಗಾರರು ವಾಣಿಜ್ಯ ಬ್ಯಾಂಕ್ ಹಾಗೂ ಪ್ರಾದೇಶಿಕ ಬ್ಯಾಂಕುಗಳಿಂದ ಪಡೆದ 50,000 ರೂ ವರೆಗಿನ 60.584 ಕೋಟಿ ರೂ ಸಾಲಮನ್ನಾ ಮಾಡಲಾಗಿದೆ ಎಂದು ಬಿ.ವೈ. ರಾಘವೇಂದ್ರ ಇಂದು ತಮ್ಮ ಟ್ವಿಟರ್ ನಲ್ಲಿ ಟ್ವಿಟ್ ಮಾಡಿದ್ದಾರೆ.
Read More »Tag Archives: B S Y
ಆಡಿಯೋ ಹಗರಣ ಕುರಿತು ತನಿಖೆ ನಡೆಸಬೇಕು- ಯುವ ಕಾಂಗ್ರೆಸ್
ಯಡಿಯೂಪ್ಪ ಅವರ ಆಡಿಯೋ ಟೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿಯಿಂದ ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಯಿತು. ವಿಧಾನಸಭಾಧ್ಯಕ್ಷರನ್ನೇ ಬುಕ್ ಮಾಡಿದ್ದೇವೆ ಎಂದು ಬಿಜೆಪಿ ನಾಯಕರು ಹೇಳಿರುವುದು ಆಡಿಯೋದಲ್ಲಿ ದಾಖಲಾಗಿದೆ. ಶಾಸಕರಿಗೆ ಹತ್ತು ಕೋಟಿ ರೂಪಾಯಿ ಆಮಿಷ ಒಡ್ಡುತ್ತಿರುವ ಆಡಿಯೋ ಮತ್ತು ನ್ಯಾಯಾಧೀಶರನ್ನೇ ಬುಕ್ ಮಾಡಿದ್ದೇವೆ ಎನ್ನುವ ಮೂಲಕ ನ್ಯಾಯಾಂಗ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಬಿಜೆಪಿ ಹೊರಟಿದೆ. ಕಳೆದ ಆರು ತಿಂಗಳಿನಿಂದ ರಾಜ್ಯ ಸರ್ಕಾರವನ್ನು ಬೀಳಿಸಲು ಯಡಿಯೂರಪ್ಪ ಹಾಗೂ ಬಿಜೆಪಿ ಮುಖಂಡರು ವಾಮಮಾರ್ಗದಲ್ಲಿ ...
Read More »
C News TV Kannada News Online in cnewstv