Breaking News

Tag Archives: Bangalore

ಸಂಚಾರಿ ವಿಜಯ್ : ಬೈಕ್ ಅಪಘಾತ, ಚಿಂತಾಜನಕ ಪರಿಸ್ಥಿತಿಯಲ್ಲಿ ಸ್ಯಾಂಡಲ್ ವುಡ್ ಹೀರೋ

Cnewstv.in / 13.06.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಸ್ಯಾಂಡಲ್ ವುಡ್ ಹೀರೋ ಸಂಚಾರಿ ವಿಜಯ್ ಗೆ ನಿನ್ನೆ ರಾತ್ರಿ ಬೈಕ್ ಅಪಘಾತ ಸಂಭವಿಸಿದೆ. ಅವರನ್ನ ಬನ್ನೇರುಘಟ್ಟ ರಸ್ತೆ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೆದುಳಿನ ಬಲಭಾಗದಲ್ಲಿ ರಕ್ತಸ್ರಾವ ಉಂಟಾಗಿದ್ದು, ವೈದ್ಯರು ರಾತ್ರಿಯೇ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ಅನೇಕ ನಿರಾಶ್ರಿತರಿಗೆ ನಟ ಸಂಚಾರಿ ವಿಜಯ್ ಫುಡ್ ಕಿಟ್ ಹಂಚುತ್ತಿದ್ದರು. ನಿನ್ನೆ ರಾತ್ರಿ ಕೂಡ ತನ್ನ ಸ್ನೇಹಿತರೊಂದಿಗೆ ...

Read More »

Malleswaram footpaths leave people dancing

BBMP may say ‘We are running aerobic classes in public places.” BENGALURU: Bharatanatyam is an essential skill to walk on Malleswaram footpaths and that is what this satirical dance video made by a group of citizens, tries to portray. The clip starts with two pedestrians who come upon a broken footpath, filled with debris and broken slabs. They have to ...

Read More »

ಅಕ್ಟೋಬರ್ 1 ರಿಂದ DL, RC ಪತ್ರದಲ್ಲಿ ಬದಲಾವಣೆ – ಕೇಂದ್ರ ಸರ್ಕಾರ.

  ಕೇಂದ್ರ ಸರ್ಕಾರವು ಹೊಸ ಮೋಟರ್ ವಾಹನ ಕಾಯ್ದೆ ಜಾರಿಗೆ ತಂದ ಬಳಿಕ ವಾಹನ ಚಾಲನೆ ಪರವಾನಗಿ ಪತ್ರ ಹಾಗೂ ದಾಖಲಾತಿಗಳಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಇಡೀ ದೇಶಾದ್ಯಂತ ಒಂದೇ ಮಾದರಿಯ DL ಹಾಗೂ RC ಪತ್ರವನ್ನು ನೀಡಲು ಮುಂದಾಗಿದೆ. ಹಳೆ ಮುದ್ರಣ ಶೈಲಿಯೂ ಬದಲಾಗಲಿದೆ. DL ಹಾಗೂ RC ಯನ್ನು ಮೈಕ್ರೋಚಿಪ್ ಹಾಗೂ ಕ್ಯೂಆರ್ ಕೋಡ್ ಮೂಲಕ ಅಳವಡಿಸಲಾಗುವುದು. ಈಗಾಗಲೇ ರಾಜ್ಯದ ಎಲ್ಲಾ ಟ್ರಾಫಿಕ್ ಪೊಲೀಸ್ ಠಾಣೆಗಳಿಗೆ ಟ್ರಾಕಿಂಗ್ ಉಪಕರಣಗಳನ್ನು ಕಳುಹಿಸಲಾಗಿದೆ. ಈ ಟ್ರಾಕಿಂಗ್ ಉಪಕರಣದ ಮುಖಾಂತರ ಯಾವುದೇ ವಾಹನಗಳ ಮಾಹಿತಿಯನ್ನು ...

Read More »

ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ನೀರು ಪೂರೈಕೆ ಮಾಡಲು ಮಲೆನಾಡಿಗರ ತೀವ್ರ ವಿರೋಧ.

ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ನೀರು ಪೂರೈಕೆ ಮಾಡಲು ಮಲೆನಾಡಿಗರ ತೀವ್ರ ವಿರೋಧ. ಶಿವಮೊಗ್ಗ: ಬೆಂಗಳೂರಿನಲ್ಲಿ ನೀರಿನ ಸಮಸ್ಯೆಯಾಗಲು ಮಲೆನಾಡಿಗರು ಕಾರಣವಲ್ಲ. ಹೀಗಿರುವಾಗ ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ಏಕೆ ನೀರು ಪೂರೈಕೆ ಮಾಡಬೇಕು. ಈಗಾಗಲೇ ಅಣೆಕಟ್ಟೆಗಳ ನಿರ್ಮಾಣಕ್ಕಾಗಿ ಲಕ್ಷಾಂತರ ಎಕರೆ ಅರಣ್ಯವನ್ನು ನಾಶ ಮಾಡಿ ಮಲೆನಾಡನ್ನೇ ಹಾಳು ಮಾಡಲಾಗಿದೆ. ಇದೀಗ ಬೆಂಗಳೂರಿಗೆ ಲಿಂಗನಮಕ್ಕಿಯಿಂದ ನೀರು ಒದಗಿಸಲು ಮತ್ತೆ ಅರಣ್ಯ ನಾಶಕ್ಕೆ ಅವಕಾಶ ನೀಡುವುದಿಲ್ಲ ಎಂದು ಮಲೆನಾಡಿಗರು ಪಟ್ಟು ಹಿಡಿದಿದ್ದಾರೆ. ಜೊತೆಗೆ ಲಿಂಗನಮಕ್ಕಿ ನೀರನ್ನು ಮಲೆನಾಡಿನ ಜನರಿಗೇ ನೀಡಿ ಎಂದು ಹೋರಾಟದ ಹಾದಿಯನ್ನೂ ಹಿಡಿದಿದ್ದಾರೆ. ರಾಜ್ಯದಲ್ಲಿ ಯಾವುದೇ ...

Read More »

ಮಹಿಳೆಯರ ಸುರಕ್ಷತೆಗೆ ಪಿಂಕ್ ಸಾರಥಿ ಆರಂಭ

  ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ವಿಧಾನಸೌಧದ ಮುಂಭಾಗದಲ್ಲಿ ಬಿಎಂಟಿಸಿಯ 25 ಪಿಂಕ್ ಸಾರಥಿ ವಾಹನಗಳಿಗೆ ಚಾಲನೆ ನೀಡಿದರು. ಮಹಿಳೆಯರ ಸುರಕ್ಷತೆಗಾಗಿ ಕೇಂದ್ರ ಸರ್ಕಾರದ ನಿರ್ಭಯಾ ಯೋಜನೆಯಡಿ ಪಿಂಕ್ ಸಾರಥಿ ವಾಹನಗಳನ್ನ ನಗರದಲ್ಲಿ ಪ್ರಾರಂಭಿಸಲಾಗಿದೆ. ಇವು ಬಿಎಂಟಿಸಿ ಬಸ್ ಸಂಚಾರ ಮಾಡುವ ಮಾರ್ಗಗಳಲ್ಲಿ ಗಸ್ತು ತಿರುಗಲಿದ್ದಾವೆ. ವಿಶೇಷವಾಗಿ ರಾತ್ರಿ ವೇಳೆ ಪ್ರಯಾಣಿಸುವ ಮಹಿಳೆಯರ ಸುರಕ್ಷತೆಗೆ ಈ ವಾಹನಗಳು ಹೆಚ್ಚಿನ ಒತ್ತು ನೀಡಲಿದೆ. ಇನ್ನೂ ಪಿಂಕ್​ ಸಾರಥಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಡಿಸಿ ತಮ್ಮಣ್ಣ, ಬಿಎಂಟಿಸಿ ಅಧ್ಯಕ್ಷ ಹ್ಯಾರಿಸ್, ಬಿಎಂಟಿಸಿ ಎಂಡಿ ಎನ್.ವಿ.ಪ್ರಸಾದ್, ಭದ್ರತೆ ಮತ್ತು ...

Read More »

ಬೆಂಗಳೂರು ನಗರದಲ್ಲಿ ಅನುಮಾನಾಸ್ಪದ ಸ್ಫೋಟ

  ವೈಯಾಲಿ ಕಾವಲ್’ನಲ್ಲಿರುವ ಶಾಸಕ ಮುನಿರತ್ನ ಅವರ ನಿವಾಸದ ಬಳಿ ಇಂದು ಮುಂಜಾನೆ ಸ್ಫೋಟ ಸಂಭವಿಸಿದೆ. ಯಾವ ರೀತಿಯ ಸ್ಫೋಟ ಎಂದು ಇನ್ನೂ ತಿಳಿದುಬಂದಿಲ್ಲ.. ಸ್ಪೋಟಕ್ಕೆ ಸ್ಥಳೀಯ ನಿವಾಸಿ ವೆಂಕಟೇಶ್ ಎಂಬುವರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಅಗ್ನಿ ಶಾಮಕ ದಳ ಭೇಟಿ ನೀಡಿದೆ..FSL ತಂಡದಿಂದ ಪರಿಶೀಲನೆ ನಡೆಯುತ್ತಿದೆ.  

Read More »

ರಿಷಬ್ ಶೆಟ್ಟಿ ಕುಟುಂಬಕ್ಕೆ ‘ಹೀರೋ’ ಆಗಮನ..

ಖ್ಯಾತ ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಪ್ರಗತಿ ದಂಪತಿ ತಂದೆ ತಾಯಿಯಾಗಿದ್ದಾರೆ.. ಇತ್ತೀಚಿಗೆ ತೆರ ಕಂಡ ‘ಬೆಲ್ ಬಾಟಂ’ ಸಿನಿಮಾದ ಮೂಲಕ ಹೀರೋ ಅಗಿ ಕಾಣಿಸಿಕೊಂಡಿದ್ದರು.  ಆದರೆ, ಈಗ ಅವರ ಕುಟುಂಬಕ್ಕೆ ರಿಯಲ್ ‘ಹೀರೋ’ ಆಗಮನವಾಗಿದೆ. ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಂದೆಯಾದ ಖುಷಿಯನ್ನು ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.  

Read More »

ಪ್ರಜಾಕೀಯ ಪಕ್ಷ ದಿಂದ ಕಣಕ್ಕಿಳಿದ ಅಭ್ಯರ್ಥಿ

ಶಿವಮೊಗ್ಗ ಲೋಕಸಭಾ ಚುನಾವಣೆಗೆ ಈ ಬಾರಿ  ಖ್ಯಾತ ಚಲನಚಿತ್ರ ನಟ ರಿಯಲ್ ಸ್ಟಾರ್ ಉಪೇಂದ್ರ ರವರ ಉತ್ತಮ ಪ್ರಜಾತೀಯ ಪಕ್ಷದಿಂದ ಶರಾವತಿ ನಗರ ವೆಂಕಟೇಶ್ ಕಣಕ್ಕಿಳಿದಿದೆ. ಇಂದು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ ವೆಂಕಟೇಶ್, ನಮ್ಮ ಪಕ್ಷ ಜನವೇ ಪ್ರಚಾರ ಮಾಡುವ ಪಕ್ಷ. ನಾವು ಕೇವಲ ಅವರ ಸೇವಕರು. ಈ ಬಾರಿ ಪ್ರಜ್ಞಾಪೂರ್ವಕ ನಾಗರಿಕರು ನಮಗೆ ಮತ ಹಾಕುತ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

Read More »

ಓಲಾ ಕ್ಯಾಬ್ ಗಳ ಪರವಾನಗಿ 6 ತಿಂಗಳ ಕಾಲ ಅಮಾನತ್ತು.

  ಅಪ್ಲಿಕೇಶನ್ ಆಧಾರಿತ ಓಲಾ ಕ್ಯಾಬ್ಸ್ ಅಗ್ರಿಗೇಟರ್ ಪರವಾನಗಿಯನ್ನು 6 ತಿಂಗಳ ಕಾಲ ಅಮಾನತ್ತುಗೊಳಿಸಿದೆ.ಕರ್ನಾಟಕದಲ್ಲಿ ಆರು ತಿಂಗಳು ಓಲಾ ಕ್ಯಾಬ್ಗಳನ್ನು ಅಮಾನತುಗೊಳಿಸುವ ಕ್ರಮವನ್ನು ಮಾರ್ಚ್ 18 ರಂದು ನೀಡಲಾಯಿತು.   ಕ್ಯಾಬ್ ಅಗ್ರಿಗ್ರೇಟರ್ಗೆ ಪರವಾನಗಿ ಪರಿಸ್ಥಿತಿಗಳ ಉಲ್ಲಂಘನೆ ಮತ್ತು ಸರ್ಕಾರಿ ನಿಯಮಗಳನ್ನು ಉಲ್ಲಂಘಿಸಿ ಬೈಕು ಟ್ಯಾಕ್ಸಿಗಳು ಚಾಲನೆಯಲ್ಲಿತ್ತು ಹಾಗು ಇಲಾಖೆಯ ನೋಟಿಸ್ಗಳಿಗೆ ಪ್ರತಿಕ್ರಿಯಿಸಿರಲಿಲ್ಲ ಹೀಗಾಗಿ ಕರ್ನಾಟಕ ಆನ್ ಡಿಮ್ಯಾಂಡ್ ಟ್ರಾನ್ಸ್ಪೋರ್ಟಷನ್ ಟೆಕ್ನಾಲಜಿ ಅಗ್ರಿಗೇಟಸ್ ರೂಲ್ಸ್ 2016 ಪ್ರಕಾರ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ನಗರದಲ್ಲಿ ಓಲಾ ಕಾರುಗಳು ಆಟೋಗಳು ಬೈಕುಗಳು ಸೇರಿದಂತೆ ಯಾವುದೇ ವಾಹನಗಳು ಅದರ ...

Read More »

ಕಣ್ಮರೆಯಾಗಿದ್ದ ರಮ್ಯಾ ಮತ್ತೆ ಪ್ರತ್ಯಕ್ಷ.

  ಚಿತ್ರನಟಿ, ಎಐಸಿಸಿ ಸೋಶಿಯಲ್ ಮೀಡಿಯಾ ಮುಖ್ಯಸ್ಥರಾದ ಮಾಜಿ ಸಂಸದೆ ರಮ್ಯಾ ಬಹಳ ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ, ರಾಜ್ಯದಲ್ಲಿ ಕಾಣಿಸಿಕೊಂಡಿರಲಿಲ್ಲ ಆದರೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನ ತಾವು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇಂದು ರಾಹುಲ್ ಗಾಂಧಿ ಅವರು ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ , ನವೋದ್ಯಮಿಗಳಿಗಾಗಿ ಅಯೋಜನೆ ಮಾಡಿದಂತಹ ಸಂವಾದ ಕಾರ್ಯಕ್ರಮದಲ್ಲಿ ರಮ್ಯಾ ಭಾಗಿಯಾಗಿದ್ದರು..

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments