Cnewstv.in / 25.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : 12ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ ಸಮಾನತೆಯ ಹರಿಕಾರ ಜಗಜ್ಯೋತಿ ಶ್ರೀ ಬಸವಣ್ಣನವರ ಪುತ್ಥಳಿಯನ್ನು ವಿಧಾನಸೌಧದ ಆವರಣದಲ್ಲಿ ಸ್ಥಾಪಿಸಲು ಸೂಕ್ತ ಪ್ರಸ್ತಾವನೆಯೊಂದಿಗೆ ಕಡತಗಳನ್ನು ಮಂಡಿಸಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸೂಚಿಸಿದ್ದಾರೆ. “ಪ್ರಜಾಪ್ರಭುತ್ವದ ಪಿತಾಮಹ ಎಂದು ಕರೆಸಿಕೊಳ್ಳುವ ಬಸವಣ್ಣನವರ ಪುತ್ಥಳಿಯನ್ನು ವಿಧಾನಸೌಧದ ಮುಂದೆ ನಿರ್ಮಾಣ ಮಾಡುತ್ತಿರುವುದು ಅರ್ಥಪೂರ್ಣವಾದ ಕಾರ್ಯ. ಸಾಂಕೇತಿಕವಾಗಿ ಬಹಳ ಮಹತ್ವವನ್ನು ಉಂಟುಮಾಡುವ ಸಂಗತಿ. ಜಗತ್ತಿಗೆ ಪ್ರಜಾಪ್ರಭುತ್ವ ಪರಿಚಯವಾಗುವ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv