Breaking News

Tag Archives: Belagavi

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ : ಸೆಕ್ಷನ್ 144 ಜಾರಿ. ಸ್ವಯಂಪ್ರೇರಿತ ದೂರು ದಾಖಲು

Cnewstv.in / 18.12.2021/ ಬೆಳಗಾವಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ : ಸೆಕ್ಷನ್ 144 ಜಾರಿ. ಸ್ವಯಂಪ್ರೇರಿತ ದೂರು ದಾಖಲು ಬೆಳಗಾವಿ : ನಗರದ ಅನಗೋಳದ ಕನಕದಾಸ ಕಾಲೋನಿಯಲ್ಲಿ ಇಂದು ನಸುಕಿನ ಜಾವ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಪುತ್ಥಳಿ ವಿರೂಪಗೊಳಿಸಿರುವ ಘಟನೆ ನಡೆದಿದೆ. ಜನಸಂಚಾರವಿರದ ಹೊತ್ತಿನಲ್ಲಿ ದುಷ್ಕರ್ಮಿಗಳು ಆಗಮಿಸಿ ಪುತ್ಥಳಿ ಬೀಳಿಸಿ ವಿರೂಪಗೊಳಿಸಿದ್ದಾರೆ. ಸಂಗೊಳ್ಳಿ ರಾಯಣ್ಣ ಪುತ್ಥಳಿ ಹಾನಿಗೊಳಿಸಿ ಖಡ್ಗ, ಗುರಾಣಿ ಬೇರೆ ಬೇರೆ ಕಡೆ ಇಟ್ಟಿದ್ದಾರೆ. ನಂತರ ಸ್ಥಳದಲ್ಲಿ ತೀವ್ರ ಗಲಾಟೆ, ಗದ್ದಲ ...

Read More »