Breaking News

Tag Archives: Bhadra dam

ಈಜಲು ಹೊಗಿದ್ದ ಇಬ್ಬರು ಯುವಕರು ನೀರುಪಾಲು

Cnewstv.in / 04.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಈಜಲು ಹೊಗಿದ್ದ  ಇಬ್ಬರು ಯುವಕರು ನೀರಿನಲ್ಲಿ ಮುಳುಗಿದ ಸಾವನ್ನಪ್ಪಿರುವ ಘಟನೆ ಭದ್ರಾ ಜಲಾಶಯದ ಬಳಿಯ ಗೊಂದಿ ಚೆಕ್ ಡ್ಯಾಂ ನಲ್ಲಿ ನಡೆದಿದೆ. ಮೃತರನ್ನು ಕೊಮ್ಮನಾಳ್ ಗ್ರಾಮದ ಶಶಾಂಕ್ (19) ಹಾಗೂ ಶಿವಮೊಗ್ಗದ ಮಂಜುನಾಥ ಬಡಾವಣೆಯ ಕಿರಣ್ (19) ಎಂದು ಗುರುತಿಸಲಾಗಿದೆ. ಎಜುಕೇರ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಐವರು ವಿದ್ಯಾರ್ಥಿಗಳು ಗೋಂದಿ ಚೆಕ್ ಡ್ಯಾಂ ವೀಕ್ಷಣೆಗೆ ಹೋಗಿದ್ದಾರೆ. ಆಗ ಶಶಾಂಕ್ ಮತ್ತು ಕಿರಣ್ ನೀರಿಗೆ ಇಳಿದಿದ್ದಾರೆ. ಕೆಲವೇ ನಿಮಿಷಗಳಲ್ಲಿ ನೀರಿನ ಸೆಳೆತಕ್ಕೆ ...

Read More »

ಭದ್ರಾ ಡ್ಯಾಂನಿಂದ ನದಿಗೆ ನೀರು ಬಿಡುಗಡೆ…

  Cnewstv.in / 05.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಭದ್ರಾ ಡ್ಯಾಂನಿಂದ ನದಿಗೆ ನೀರು ಬಿಡುಗಡೆ…   ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಜಿಲ್ಲೆಯ ಪ್ರಮುಖ ಡ್ಯಾಂ ನಲ್ಲಿ ನೀರಿನ ಮಟ್ಟ ಹೆಚ್ಚಳ. ಲಿಂಗನಮಕ್ಕಿ ಜಲಾಶಯಕ್ಕೆ 1,51,000 ಕ್ಯೂಸೆಕ್ ಗೂ ಅಧಿಕ ಒಳಹರಿವು.

Cnewstv.in / 23.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಳೆದ ಎರಡು ದಿನಗಳಿಂದ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಎಲ್ಲಾ ಜಲಾಶಯಗಳು ಭರ್ತಿಯಾಗುತ್ತಿವೆ. ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ, ಭದ್ರಾ ಮತ್ತು ತುಂಗಾ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಒಂದೇ ದಿನ 3 ಅಡಿ ನೀರು ಬಂದಿದ್ದು, ನದಿಯ ನೀರಿನ ಮಟ್ಟ 1799.65 ಅಡಿಗೆ ಏರಿಕೆ ಆಗಿದೆ. 1,51,000 ಕ್ಯೂಸೆಕ್ ಗೂ ಅಧಿಕ ಒಳಹರಿವಿದೆ. ಕಳೆದ 24 ಗಂಟೆಗಳಲ್ಲಿ ಜಲಾನಯನ ಪ್ರದೇಶದಲ್ಲಿ 140 ...

Read More »

ಭದ್ರಾದಿಂದ ಹೆಚ್ಚಿನ ಪ್ರಮಾಣದ‌ ನೀರು ನದಿಗೆ. ಭದ್ರಾವತಿಯಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣ

  ಶಿವಮೊಗ್ಗ : ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದಾಗಿ ಜಲಾಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಭದ್ರಾ ಜಲಾಶಯ ಈಗಾಗಲೇ ಭರ್ತಿಯಾಗಿರುವುದರಿಂದಾಗಿ ಹರಿದು ಬರುತ್ತಿರುವ ನೀರನ್ನು‌ ಜಲಾಶಯದ ನಾಲ್ಕು ಕ್ರಸ್ಟ್ ಗೇಟ್ ಗಳ ಮೂಲಕ ನದಿಗೆ ಬಿಡಲಾಗುತ್ತಿದೆ. ಇದರಿಂದಾಗಿ ಭದ್ರಾವತಿಯಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಪ್ರಸ್ತುತ ಭದ್ರಾ ಜಲಾಶಯಕ್ಕೆ 50 ಸಾವಿರ ಕ್ಯೂಸೆಕ್ ನೀರು ಹರಿದುಬರುತ್ತಿದ್ದು, 50 ಸಾವಿರ ಕ್ಯೂಸೆಕ್ ನೀರನ್ನೂ ನದಿಗೆ ಬಿಡಲಾಗುತ್ತಿದೆ. ಇದರಿಂದಾಗಿ ಭದ್ರಾವತಿಯಲ್ಲಿರುವ ಭದ್ರಾ ಸೇತುವೆ ನೀರಿನಲ್ಲಿ ಮುಳುಗಿದ್ದು, ಈ ಸೇತುವೆಯ ಮೇಲೆ ವಾಹನ ಹಾಗೂ ಜನ ...

Read More »