Tag Archives: Bhadravathi

ಭದ್ರಾದಿಂದ ಹೆಚ್ಚಿನ ಪ್ರಮಾಣದ‌ ನೀರು ನದಿಗೆ. ಭದ್ರಾವತಿಯಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣ

  ಶಿವಮೊಗ್ಗ : ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದಾಗಿ ಜಲಾಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಭದ್ರಾ ಜಲಾಶಯ ಈಗಾಗಲೇ ಭರ್ತಿಯಾಗಿರುವುದರಿಂದಾಗಿ ಹರಿದು ಬರುತ್ತಿರುವ ನೀರನ್ನು‌ ಜಲಾಶಯದ ನಾಲ್ಕು ಕ್ರಸ್ಟ್ ಗೇಟ್ ಗಳ ಮೂಲಕ ನದಿಗೆ ಬಿಡಲಾಗುತ್ತಿದೆ. ಇದರಿಂದಾಗಿ ಭದ್ರಾವತಿಯಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಪ್ರಸ್ತುತ ಭದ್ರಾ ಜಲಾಶಯಕ್ಕೆ 50 ಸಾವಿರ ಕ್ಯೂಸೆಕ್ ನೀರು ಹರಿದುಬರುತ್ತಿದ್ದು, 50 ಸಾವಿರ ಕ್ಯೂಸೆಕ್ ನೀರನ್ನೂ ನದಿಗೆ ಬಿಡಲಾಗುತ್ತಿದೆ. ಇದರಿಂದಾಗಿ ಭದ್ರಾವತಿಯಲ್ಲಿರುವ ಭದ್ರಾ ಸೇತುವೆ ನೀರಿನಲ್ಲಿ ಮುಳುಗಿದ್ದು, ಈ ಸೇತುವೆಯ ಮೇಲೆ ವಾಹನ ಹಾಗೂ ಜನ ...

Read More »

ಭದ್ರಾ ಜಲಾಶಯಕ್ಕೆ ಭೇಟಿ ಕೊಟ್ಟ D.Boss. ಇನ್ನೂ ಒಂದೆರೆಡು ದಿನ ಶಿವಮೊಗ್ಗದಲ್ಲಿ ಪ್ರವಾಸ

  ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಕೆಲವು ನಟರು ಭದ್ರಾ ಜಲಾಶಯಕ್ಕೆ ಭೇಟಿ ನೀಡಿದ್ದಾರೆ. ಭರ್ತಿಯಾಗುತ್ತಿರುವ ಡ್ಯಾಂ ವೀಕ್ಷಿಸಿದ್ದಾರೆ. ನಟರಾದ ದರ್ಶನ್, ಚಿಕ್ಕಣ್ಣ ಸೇರಿದಂತೆ ಹಲವರು ಭದ್ರಾ ಡ್ಯಾಂಗೆ ಭೇಟಿ ನೀಡಿದ್ದರು. ಕೆಲವು ಹೊತ್ತು ಭದ್ರಾ ಡ್ಯಾಂ ವೀಕ್ಷಿಸಿದ ನಟರ ಟೀಮ್, ಬಳಿಕ ಅರಣ್ಯ ಇಲಾಖೆ ಐಬಿಯಲ್ಲಿ ಉಳಿದುಕೊಂಡಿದ್ದರು. ನಂತರ ಭದ್ರಾವತಿ ಮತ್ತು ಶಿವಮೊಗ್ಗದ ಕೆಲವು ಸ್ನೇಹಿತರ ಭೇಟಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇವತ್ತು ನಟರ ಟೀಮ್ ಭದ್ರಾ ಅಭಯಾರಣ್ಯದಲ್ಲಿ ಸಫಾರಿಗೆ ತೆರಳಲಿದೆ. ಮಧ್ಯಾಹ್ನದವರೆಗೆ ಸಫಾರಿಯಲ್ಲಿ ಭಾಗವಹಿಸಲಿದ್ದಾರೆ. ಅಭಯಾರಣ್ಯದ ಮಧ್ಯದಲ್ಲಿರುವ ಬ್ರಿಟೀಷರ ಕಾಲದ ಬಂಗಲೆಯಲ್ಲಿ ...

Read More »

ಮಾಜಿ ಶಾಸಕ ಅಪ್ಪಾಜಿ ಗೌಡರಿಗೆ ಸೇರಿದ ಎಚ್.ಪಿ.ಪೆಟ್ರೋಲ್‌ ಬಂಕ್ ಮೇಲೆ ಐಟಿ ದಾಳಿ.

ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ ಇದೆ ಎನ್ನುವಾಗಲೇ ಭದ್ರಾವತಿಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.. ಇಂದು ಜೆಡಿಎಸ್ ಮಾಜಿ ಶಾಸಕ ಅಪ್ಪಾಜಿ ಗೌಡ ಅವರ ಮಗ ಅಜಿತ್ ಗೆ ಸೇರಿದ ಎಚ್.ಪಿ.ಪೆಟ್ರೋಲ್‌ ಬಂಕ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆರು ಮಂದಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪೆಟ್ರೋಲ್ ಬಂಕ್ ನಲ್ಲಿರುವ ಹಣ ಹಾಗೂ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ… ದಾಳಿ ವೇಳೆ 8 ಲಕ್ಷ ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಜಿತ್ ಬಳಿ 1.39 ಲಕ್ಷ ರೂಪಾಯಿ ದಾಖಲೆ ಇಲ್ಲದ ...

Read More »

ರಾಘವೇಂದ್ರ 2 ಲಕ್ಷಕ್ಕೂ ಅಧಿಕ ಮತಗಳಿಂದ ಜಯ ಗಳಿಸುತ್ತಾರೆ – ಬಿಎಸ್ ವೈ.

ಶಿವಮೊಗ್ಗಕ್ಕೆ ಕಾಂಗ್ರೆಸ್ಸಿನಿಂದ ಯಾರು ಪ್ರಚಾರ ಬರ್ತಾರೋ ಬಿಡ್ತಾರೋ ಬಿಡ್ತಾರೋ, ಸರ್ಕಾರವೇ ಬಂದು ಶಿವಮೊಗ್ಗದಲ್ಲಿ ಪ್ರಚಾರ ಮಾಡಿದರು ರಾಘವೇಂದ್ರ ಎರಡು ಲಕ್ಷಕ್ಕೂ ಅಧಿಕ ಮತಗಳಿಂದ ಜಯ ಗಳಿಸುತ್ತಾರೆ .ಈ ಲೋಕಸಭಾ ಚುನಾವಣೆ ನಂತರ ರಾಜ್ಯ ಸಮ್ಮಿಶ್ರ ಸರ್ಕಾರ ಪತನಗೊಳ್ಳಲಿದೆ. ಬಳಿಕ ಬಿಜೆಪಿ ಅಧಿಕಾರಕ್ಕೆ ಬಂದಾಗ ತಮಿಳು ಸಮಾಜದ ಇಬ್ಬರು ಮುಖಂಡರಿಗೆ ನಿಗಮ ಮಂಡಳಿ ಅಧ್ಯಕ್ಷರನ್ನಾಗ ಮಾಡುತ್ತೇನೆ ಎಂದು ಭದ್ರಾವತಿಯಲ್ಲಿ ಮಾಧ್ಯಮದವರೊಂದಿಗೆ ಬಿಎಸ್ ಯಡಿಯೂರಪ್ಪನವರು ಹೇಳಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮಕೂರು, ಮಂಡ್ಯ ಹಾಸನದಲ್ಲಿ ಮೊದಲು ಗೆಲ್ಲಲಿ ಬಳಿಕ ಶಿವಮೊಗ್ಗ ಕ್ಷೇತ್ರದತ್ತ ಗಮನಹರಿಸಲಿ ಎಂದ ಬಿಎಸ್ ವೈ. ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Crime Hosanagara JDS K S Eshwarappa madhu bangarappa M P Election MP election News NSUI police Sagara Shikaripura Shimoga shimoga district Shivammoga Shivamoga Shivamogga Soraba SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಗಂದೂರು

Recent Comments