Breaking News

Tag Archives: Bhajarangadal protest

ಖಾಲಿ ಜಾಗಕ್ಕೆ ಬೇಲಿ- ಹಿಂದೂ ಸಂಘಟನೆಗಳ ಆಕ್ರೋಶ

ಶಿವಮೊಗ್ಗ : ಡಿಸಿ ಕಚೇರಿಯ ಎದುರಿನ ಖಾಲಿ ಜಾಗಕ್ಕೆ ಬೇಲಿ ಹಾಕಿ ವಾಹನಗಳ ಪಾರ್ಕಿಂಗ್ ಮತ್ತು ಸಾರ್ವಜನಿಕರ ಓಡಾಟ ನಿರ್ಬಂಧಿಸಿದ್ದನ್ನು ವಿರೋಧಿಸಿ, ಹಿಂದೂ ಸಂಘಟನೆಗಳ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಮುಖ್ಯವಾಗಿ ಖಾಲಿ ಜಾಗಕ್ಕೆ ಬೇಲಿ ಹಾಕಿರುವುದು ಹಿಂದೂ ಸಂಘಟನೆಯ ಆಕ್ರೋಶಕ್ಕೆ ಕಾರಣವಾಗಿದ್ದು, ಇದು ಸಾರ್ವಜನಿಕರ ಆಸ್ತಿಯೇ ವಿನಃ ಬೇರೆಯಾರದ್ದೂ ಆಸ್ತಿಯಲ್ಲ. ಈ ಬೇಲಿಯನ್ನ ಪೊಲೀಸರು ಕೂಡಲೇ ತೆಗೆಸಬೇಕು, ಇಲ್ಲವಾದಲ್ಲಿ ನಾವೇ ಬೇಲಿ ತೆಗೆಯುವುದಾಗಿ ಹಿಂದೂ ಸಂಘಟನೆಗಳ ಪ್ರಮುಖರು- ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಡಿವೈಎಸ್ಪಿ ಸಂಜೀವ್ ಕುಮಾರ್ ಹಾಗೂ ಜಯನಗರ ಠಾಣೆ ...

Read More »