ಶಿವಮೊಗ್ಗ: ಬಿಜೆಪಿ ಎಂದಿಗೂ ಅಶಿಸ್ತನ್ನ ಸಹಿಸೋದಿಲ್ಲ. ಕ್ರಮ ತಡವಾಗಬಹುದು. ಆದರೆ, ಕ್ರಮದಲ್ಲಿ ವ್ಯತ್ಯಾಸ ಎಂದು ಆಗಲ್ಲ ಎಂದು ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಚಾಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಶಿಸ್ತಿನ ವರ್ತನೆಯನ್ನ ಯಾವುದೇ ಒಬ್ಬ ಸಾಮಾನ್ಯ ಕಾರ್ಯಕರ್ತ ಅಥವಾ ಎಷ್ಟೇ ದೊಡ್ಡ ನಾಯಕರಾದ್ರೂ ಮಾಡಬಾರದು ಅದು ನಿಯಮ. ಯತ್ನಾಳ್ ಆ ನಿಯಮ ಉಲ್ಲಂಘನೆ ಮಾಡಿದ್ದು, ಪರಿಣಾಮವಾಗಿ ಉಚ್ಚಾಟನೆ ಆಗಿದೆ ಎಂದರು. ಕಾರ್ಯಕರ್ತರು ಇದನ್ನು ಸಹಜ ಅಶಿಸ್ತಿನ ಪರಿಣಾಮ ಎಂದು ಪರಿಗಣಿಸಬೇಕು. ಸಹಜ ಪಕ್ರಿಯೆ ...
Read More »Tag Archives: Bjpkarnataka
ಬಿಜೆಪಿಯ ಆಂತರಿಕ ಗೊಂದಲ ಶೀಘ್ರವೇ ಶಮನ: ವಿಜಯೇಂದ್ರ ವಿಶ್ವಾಸ
ಶಿವಮೊಗ್ಗ: ಚುನಾವಣೆಯಲ್ಲಿ ಪುನಃ ಆಯ್ಕೆಯಾಗಿ ರಾಜ್ಯಾಧ್ಯಕ್ಷನಾಗಿ ಮುಂದುವರೆಯುವೆ. ಪಕ್ಷದೊಳಗಿನ ಆಂತರಿಕ ಗೊಂದಲ ವಾರದ ಬಳಿಕ ಸರಿಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿಶ್ವಾಸ ವಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಯತ್ನಾಳ್ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿದೆ ಎಂಬ ಸದಾನಂದಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,ಈಗಾಗಲೇ ಏನೇನು ಡ್ಯಾಮೇಜ್ ಆಗಬೇಕೋ ಅವೆಲ್ಲವೂ ಆಗಿ ಹೋಗಿದೆ. ಕಳೆದ ವರ್ಷದಿಂದ ನಾನು ಎಲ್ಲಿಯೂ ಬಹಿರಂಗ ಹೇಳಿಕೆ ಕೊಟ್ಟಿಲ್ಲ. ಯಾರೇ ಏನೇ ಹೇಳಿದರೂ ಯಾರ ವಿರುದ್ಧವೂ ಬಹಿರಂಗ ಹೇಳಿಕೆ ಕೊಟ್ಟಿಲ್ಲ. ಪಕ್ಷದ ವಿರುದ್ಧವೂ ಹೇಳಿಕೆ ಕೊಟ್ಟಿಲ್ಲ. ಬಿಜೆಪಿ ರಾಜ್ಯದ ...
Read More »ವಿಶ್ವಮಾನವರೇ ಇಲ್ಲದ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮ…
Cnewstv / 28.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಶ್ವಮಾನವರೇ ಇಲ್ಲದ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮ… ಶಿವಮೊಗ್ಗ : ಶಿವಮೊಗ್ಗ ಒಂದು ಐತಿಹಾಸಿಕ ಕ್ಷಣಕ್ಕೆ ಕಾರಣವಾಗಿತ್ತು. ನೂತನ ಶಿವಮೊಗ್ಗ ವಿಮಾನ ನಿಲ್ದಾಣದವನ್ನು ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ಉದ್ಘಾಟನೆಗೊಳಿಸಿದರು. ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಸೇರಿದಂತೆ ಹಲವಾರು ಕಡೆಯಿಂದ ಸಹಸ್ರಾರು ಮಂದಿ ಆಗಮಿಸಿದ್ದರು ಐತಿಹಾಸಿಕಾಕ್ಷಣವನ್ನ ಕಣ್ತುಂಬಿ ಕೊಂಡರು. ಈ ಕಾರ್ಯಕ್ರಮಕ್ಕಾಗಿ ಎಲ್ಲೆಡೆ ಫ್ಲೆಕ್ಸ್ ಗಳನ್ನ ಹಾಕಲಾಗಿತ್ತು ಇನ್ನು ವಿಮಾನ ನಿಲ್ದಾಣಕ್ಕೆ ಹೋಗುವ MRS circle ನಿಂದ ಎರ್ ಪೂಟ್ ...
Read More »
C News TV Kannada News Online in cnewstv