Breaking News

Tag Archives: By election

ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ರಾಣೆಬೆನ್ನೂರು ಅಭ್ಯರ್ಥಿ!

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಪುತ್ರ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಇ.ಕಾಂತೇಶ್ ಅವರು ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆಯೇ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. ಹೌದು ರಾಣೆಬೆನ್ನೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಬೇಕು ಎಂದು ಕಾಂತೇಶ್ ಅಭಿಮಾನಿಗಳು ಒತ್ತಾಯಿಸಲಾರಂಭಿಸಿದ್ದಾರೆ. ಈ ಬಗ್ಗೆ ಪೇಸ್ ಬುಕ್ ನಲ್ಲಿ ರಾಣೆಬೆನ್ನೂರು ಬಿಜೆಪಿ ಅಭ್ಯರ್ಥಿ ಕಾಂತೇಶಣ್ಣ ಎಂಬ ಪೇಜನ್ನು ಓಪನ್ ಮಾಡಿದ್ದಾರೆ. ಈಶ್ವರಪ್ಪ ಅವರ ಪುತ್ರ ಕಾಂತೇಶ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದರೆ ಕ್ಷೇತ್ರದ ಅಭಿವೃದ್ಧಿಗೆ ಅನುಕೂಲವಾಗುತ್ತದೆ. ದಯವಿಟ್ಟು ಕಾಂತೇಶ್ ...

Read More »