Breaking News

Tag Archives: BYRagavendra #Shivamogga #Aynurmanjunath #Sharavathibackwater #ಶರಾವತಿ #ಸಾವೆಹಕ್ಲು #ಶರಾವತಿಸಂತ್ರಸ್ತರು.

ಮುಳುಗಡೆ ಪ್ರದೇಶದ ರೈತರಿಗೆ ಸಂಸದ ಬಿ.ವೈ.ರಾಘವೇಂದ್ರ ದ್ರೋಹ ಬಗೆದಿದ್ದಾರೆ. ಚುನಾವಣೆಯ ಹಿನ್ನಲೆಯಲ್ಲಿ ಸಂತ್ರಸ್ತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ – ಆಯನೂರು ಮಂಜುನಾಥ್

Cnewstv / 13.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಳುಗಡೆ ಪ್ರದೇಶದ ರೈತರಿಗೆ ಸಂಸದ ಬಿ.ವೈ.ರಾಘವೇಂದ್ರ ದ್ರೋಹ ಬಗೆದಿದ್ದಾರೆ. ಚುನಾವಣೆಯ ಹಿನ್ನಲೆಯಲ್ಲಿ ಸಂತ್ರಸ್ತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ – ಆಯನೂರು ಮಂಜುನಾಥ್. ಶಿವಮೊಗ್ಗ : ಮುಳುಗಡೆ ಪ್ರದೇಶದ ರೈತರಿಗೆ ಸಂಸದ ಬಿ.ವೈ.ರಾಘವೇಂದ್ರ ದ್ರೋಹ ಬಗೆದಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆರೋಪಿಸಿದರು. ಜಿಲ್ಲೆಯಲ್ಲಿ ಶರಾವತಿ, ಸಾವೆಹಕ್ಲು ಸೇರಿದಂತೆ ಮುಳುಗಡೆ ರೈತರ ಸಮಸ್ಯೆ ಸಾಕಷ್ಟಿದೆ. ಸುಪ್ರೀಂಕೋರ್ಟ್ ತೀರ್ಪುಗಳು ಬಂದಿದೆ. ಆದರೆ, ಈ ಸಮಸ್ಯೆಗಳನ್ನು ಬಗೆಹರಿಸುವ ಒಂದು ಗಂಭೀರ ...

Read More »