Breaking News

Tag Archives: BYVijendra #HSSundresh #congress #BJP #Shivamoggalive #ಬಿಜೆಪಿರಾಜ್ಯಾಧ್ಯಕ್ಷ #ಯತ್ನಾಳ್ #ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್.

ಬಿಜೆಪಿಯ ಆಂತರಿಕ ಗೊಂದಲ ಶೀಘ್ರವೇ ಶಮನ: ವಿಜಯೇಂದ್ರ ವಿಶ್ವಾಸ

ಶಿವಮೊಗ್ಗ: ಚುನಾವಣೆಯಲ್ಲಿ ಪುನಃ ಆಯ್ಕೆಯಾಗಿ ರಾಜ್ಯಾಧ್ಯಕ್ಷನಾಗಿ ಮುಂದುವರೆಯುವೆ. ಪಕ್ಷದೊಳಗಿನ ಆಂತರಿಕ ಗೊಂದಲ ವಾರದ ಬಳಿಕ ಸರಿಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿಶ್ವಾಸ ವಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಯತ್ನಾಳ್ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿದೆ ಎಂಬ ಸದಾನಂದಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,ಈಗಾಗಲೇ ಏನೇನು ಡ್ಯಾಮೇಜ್ ಆಗಬೇಕೋ ಅವೆಲ್ಲವೂ ಆಗಿ ಹೋಗಿದೆ. ಕಳೆದ ವರ್ಷದಿಂದ ನಾನು ಎಲ್ಲಿಯೂ ಬಹಿರಂಗ ಹೇಳಿಕೆ ಕೊಟ್ಟಿಲ್ಲ. ಯಾರೇ ಏನೇ ಹೇಳಿದರೂ ಯಾರ ವಿರುದ್ಧವೂ ಬಹಿರಂಗ ಹೇಳಿಕೆ ಕೊಟ್ಟಿಲ್ಲ. ಪಕ್ಷದ ವಿರುದ್ಧವೂ ಹೇಳಿಕೆ ಕೊಟ್ಟಿಲ್ಲ. ಬಿಜೆಪಿ ರಾಜ್ಯದ ...

Read More »

ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ವಿಜಯೇಂದ್ರನಿಗೆ ಯಾವ ಅನುಭವವು ಇಲ್ಲ. ಕೇವಲ ಯಡಿಯೂರಪ್ಪನ ಮಗ ಎಂಬ ಹಿನ್ನಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ.

  Cnewstv / 09.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ವಿಜಯೇಂದ್ರನಿಗೆ ಯಾವ ಅನುಭವವು ಇಲ್ಲ. ಕೇವಲ ಯಡಿಯೂರಪ್ಪನ ಮಗ ಎಂಬ ಹಿನ್ನಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ಶಿವಮೊಗ್ಗ : ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ವಿಜಯೇಂದ್ರನಿಗೆ ಯಾವ ಅನುಭವವು ಇಲ್ಲ. ಕೇವಲ ಯಡಿಯೂರಪ್ಪನ ಮಗ ಎಂಬ ಹಿನ್ನಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ವಿರೋಧ ಪಕ್ಷವಾಗಿ ಸಮರ್ಥವಾಗಿ ಸದನದಲ್ಲಿ ಕೆಲಸ ನಿರ್ವಹಿಸಲು ಬಿಜೆಪಿ ವಿಫಲವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಹೇಳಿದರು. ರಾಜ್ಯದಲ್ಲಿ ಹಲವು ಸಮಸ್ಯೆಗಳು ಇವೆ, ...

Read More »