ಶಿವಮೊಗ್ಗ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿಗಳಿಗೂ ಫೇಸ್ ಬುಕ್ ಪೇಜ್ ನಲ್ಲಿ ತಮ್ಮ ಹಿಂಬಾಲಕರನ್ನು ವೃದ್ಧಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ನಂಬರ್ ಓನ್ ಸ್ಥಾನಕ್ಕೆ ಏರಿದೆ. ಜುಲೈ 16 ರಿಂದ ಸೆಪ್ಟಂಬರ್ 15 ರವರೆಗಿನ ಅವಧಿಯಲ್ಲಿ ಯಾರು ಹೆಚ್ಚು ಫೇಸ್ ಬುಕ್ ಹಿಂಬಾಲಕರನ್ನು ಹೊಂದುತ್ತಾರೆಯೋ ಅವರು ಪ್ರಥಮ ಸ್ಥಾನ ಪಡೆಯುತ್ತಾರೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಘೋಷಿಸಿತ್ತು. ಅದರಂತೆ ಈ ಅವಧಿಯಲ್ಲಿ ಶಿವಮೊಗ್ಗ ಜಿಲ್ಲಾ ...
Read More »Tag Archives: CEO shivamogga
ಮಾತೃ ವಂದನಾ ಯೋಜನೆ ಪ್ರಯೋಜನ ಎಲ್ಲಾ ಗರ್ಭಿಣಿ, ಬಾಣಂತಿಯರು ಪಡೆದುಕೊಳ್ಳಬೇಕು: ಎಂ.ಎಲ್.ವೈಶಾಲಿ
ಶಿವಮೊಗ್ಗ: ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ಲಾಭವನ್ನು ಎಲ್ಲಾ ಗರ್ಭಿಣಿಯರು ಹಾಗೂ ಬಾಣಂತಿಯರು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಅವರು ತಿಳಿಸಿದರು. ಅವರು ಸೋಮವಾರ ಶರಾವತಿ ನಗರದ ಅಂಗನವಾಡಿಯಲ್ಲಿ ಪ್ರಧಾನಮಂತ್ರಿ ಮಾತೃ ವಂದನಾ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದರು. ಮಗುವಿನ ಜನನ ಪೂರ್ವ ಹಾಗೂ ನಂತರದ ಆರೈಕೆಗಾಗಿ ಈ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ ಗರ್ಭಿಣಿ/ಬಾಣಂತಿ ಮಹಿಳೆಯರಿಗೆ 5ಸಾವಿರ ರೂ.ಗಳನ್ನು ಮೂರು ಕಂತುಗಳಲ್ಲಿ ನೇರವಾಗಿ ಅವರ ಖಾತೆಗೆ ವರ್ಗಾವಣೆ ಮಾಡಲಾಗುವುದು. ಈ ಯೋಜನೆ ಮೊದಲ ಜೀವಂತ ಹೆರಿಗೆಗೆ ಮಾತ್ರ ಸೀಮಿತವಾಗಿದೆ. ...
Read More »
C News TV Kannada News Online in cnewstv