Breaking News

Tag Archives: Champaka sarasi

ಪುರಾತನ ಪ್ರಸಿದ್ಧ ಕಲ್ಯಾಣಿ ಪುನರುಜ್ಜೀವನ ಕಾರ್ಯಕ್ಕೆ ಮುಂದಾದ ರಾಕಿ ಬಾಯ್

cnewstv.in /18.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಕಿಂಗ್ ಸ್ಟಾರ್ ಯಶ್ ಕೇವಲ ತಮ್ಮ ನಟನೆಯಿಂದ ಮಾತ್ರವಲ್ಲದೇ ಸಮಾಜಮುಖಿ ಕೆಲಸಗಳಲ್ಲಿ ಸಹ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಬರದ ಹೊತ್ತಿನಲ್ಲಿ ಕರ್ನಾಟಕದ ಹಲವು ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗಿತ್ತು. ಕೊಪ್ಪಳ ಜಿಲ್ಲೆಯ ತಲ್ಲೂರು ಕೆರೆ ಕಾಯಕದ ಮೂಲಕ ಅನೇಕರಿಗೆ ಪ್ರೇರಣೆ ಕಾರ್ಯ ಮಾಡಿದ ರಾಕಿಂಗ್ ಸ್ಟಾರ್ ಯಶ್ ಅವರ ನೇತೃತ್ವದ ಯಶೋಮಾರ್ಗ ಇದೀಗ ಶಿವಮೊಗ್ಗದ ಪುರಾಣ ಪ್ರಸಿದ್ಧ ಕೊಳವೊಂದರ ಪುನರುಜ್ಜೀವನ ಕಾರ್ಯಕ್ಕೆ ಮುಂದಾಗಿದೆ. ಸುಮಾರು 400 ...

Read More »