ಶಿವಮೊಗ್ಗ: ಬಿಜೆಪಿ ಎಂದಿಗೂ ಅಶಿಸ್ತನ್ನ ಸಹಿಸೋದಿಲ್ಲ. ಕ್ರಮ ತಡವಾಗಬಹುದು. ಆದರೆ, ಕ್ರಮದಲ್ಲಿ ವ್ಯತ್ಯಾಸ ಎಂದು ಆಗಲ್ಲ ಎಂದು ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಚಾಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಶಿಸ್ತಿನ ವರ್ತನೆಯನ್ನ ಯಾವುದೇ ಒಬ್ಬ ಸಾಮಾನ್ಯ ಕಾರ್ಯಕರ್ತ ಅಥವಾ ಎಷ್ಟೇ ದೊಡ್ಡ ನಾಯಕರಾದ್ರೂ ಮಾಡಬಾರದು ಅದು ನಿಯಮ. ಯತ್ನಾಳ್ ಆ ನಿಯಮ ಉಲ್ಲಂಘನೆ ಮಾಡಿದ್ದು, ಪರಿಣಾಮವಾಗಿ ಉಚ್ಚಾಟನೆ ಆಗಿದೆ ಎಂದರು. ಕಾರ್ಯಕರ್ತರು ಇದನ್ನು ಸಹಜ ಅಶಿಸ್ತಿನ ಪರಿಣಾಮ ಎಂದು ಪರಿಗಣಿಸಬೇಕು. ಸಹಜ ಪಕ್ರಿಯೆ ...
Read More »Tag Archives: Channi
ಹಸುವಿನ ಹೊಟ್ಟೆಯಲ್ಲಿತ್ತು 52 ಕೆಜಿ ಪ್ಲಾಸ್ಟಿಕ್
ಚೆನೈ: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಹಸುವಿನ ಆಪರೇಷನ್ ಮಾಡಿದ ವೈದ್ಯರಿಗೆ ಶಾಕ್ ಕಾದಿತ್ತು. ಹಸುವಿನ ಹೊಟ್ಟೆಯ ಆಪರೇಷನ್ ಮಾಡಿದ ವೈದ್ಯರಿಗೆ ಅಲ್ಲಿ ಸಿಕ್ಕಿದ್ದು ಬರೋಬ್ಬರಿ 52 ಕೆಜಿ ಪ್ಲಾಸ್ಟಿಕ್. ಮುನಿರತ್ನಂ ಎಂಬುವರಿಗೆ ಸೇರಿದ ಹಸು ಹೊಟ್ಟೆ ನೋವಿನಿಂದ ಬಳಲುತ್ತಿತ್ತು. ಜೊತೆಗೆ ನೀಡುತ್ತಿದ್ದ ಹಾಲಿನ ಪ್ರಮಾಣವೂ ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಮುನಿರತ್ನ ಚಿಕಿತ್ಸೆಗಾಗಿ ಹಸುವನ್ನು ತಮಿಳುನಾಡು ಪಶುವೈದ್ಯಕೀಯ ಹಾಗೂ ಪ್ರಾಣಿ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಕರೆತಂದಿದ್ದರು. ಈ ಹಸುವಿಗೆ ಡಾ.ವೇಲವನ್ ಆಪರೇಷನ್ ಮಾಡಿದಾಗ ಹಸುವಿನ ಹೊಟ್ಟೆಯ ಒಳಗೆ 52 ಕೆ.ಜಿ.ಪ್ಲಾಸ್ಟಿಕ್ ಸಿಕ್ಕಿದೆ. ಪ್ಲಾಸ್ಟಿಕ್ ಮಾತ್ರವಲ್ಲದೆ ಹಸುವಿನ ಹೃದಯದ ...
Read More »