Breaking News

Tag Archives: Cnewstv. In / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ರೌಡಿಶೀಟರ್ ಕಡೇಕಲ್ ಅಬೀದ್ ಕಾಲಿಗೆ ಪೊಲೀಸರ ಗುಂಡೇಟು- ಅರೆಸ್ಟ್

ಶಿವಮೊಗ್ಗ : ಶಿವಮೊಗ್ಗದ ಭದ್ರಾವತಿಯಲ್ಲಿ ಪೊಲೀಸರ ಗುಂಡಿನ ಸದ್ದು ಮತ್ತೊಮ್ಮೆ ಮೊಳಗಿದ್ದು, ರೌಡಿಶೀಟರ್ ಕಾಲಿಗೆ ಗುಂಡೇಟು ನೀಡಿ ಬಂಧಿಸಲಾಗಿದೆ. ಶಿವಮೊಗ್ಗದ ಕಡೇಕಲ್ ಅಬೀದ್ (32) ಬಂಧಿತ ಆರೋಪಿ. ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ನಡೆಸಿ ಎಸ್ಕೇಪ್‌ ಆಗಲು ಯತ್ನಿಸಿದ್ದ ರೌಡಿ ಶೀಟರ್‌ ಕಡೇಕಲ್‌ ಅಬೀದ್‌ ಕಾಲಿಗೆ ಭದ್ರಾವತಿಯಲ್ಲಿ ಗುಂಡು ಹಾರಿಸಲಾಗಿದೆ‌. ಕೊಲೆ ಯತ್ನ ಪ್ರಕರಣದಲ್ಲಿ ರೌಡಿ ಶೀಟರ್‌ ಕಡೇಕಲ್‌ ಅಬೀದ್‌ ತಲೆ ಮರೆಸಿಕೊಂಡಿದ್ದ. ಕಳೆದ ಒಂದು ತಿಂಗಳಿನಿಂದ ಈತನಿಗಾಗಿ ಪೊಲೀಸರು ಶೋಧಿಸುತ್ತಿದ್ದರು. ಇಂದು ಖಚಿತ ಮಾಹಿತಿ ಹಿನ್ನೆಲೆ ಪೇಪರ್ ಟೌನ್ ಇನ್ಸ್‌ಪೆಕ್ಟರ್‌ ...

Read More »