Breaking News

Tag Archives: D S Arun

ಸೀಡ್ ಪೇಪರ್ ಬಳಕೆಗೆ ಮುಂದಾಗಿರುವ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ.

  ಶಿವಮೊಗ್ಗ: ಆಮಂತ್ರಣ ಪತ್ರಿಕೆ, ಕರಪತ್ರಗಳನ್ನು ವಿವಿಧ ಡಿಸೈನ್ ಗಳಲ್ಲಿ ಮಾಡುವುದನ್ನು ನೋಡಿದ್ದೇವೆ. ಆದರೆ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಪರಿಸರ ಸ್ನೇಹಿ ಆಮಂತ್ರಣ ಪತ್ರಿಕೆ ಹಾಗೂ ಕರಪತ್ರಗಳ ಬಳಕೆಗೆ ವಿಶೇಷ ಪ್ರಯತ್ನ ಮಾಡಿದೆ. ಇದುವರೆಗೆ ನಾವು ಸೀಡ್ ಬಾಲ್ ಗಳನ್ನು ನೋಡಿದ್ದೆವು. ಇದೀಗ ಸೀಡ್ ಪೇಪರ್‌ ಸಹ ಬಂದಿದೆ. ಈ ಸೀಡ್ ಪೇಪರ್ ಬಳಕೆ ಮಾಡಿದ ಮೊದಲ ಸರ್ಕಾರಿ ಇಲಾಖೆ ಹಾಗೂ ನಿಗಮ ಎಂಬ ಹೆಗ್ಗಳಿಕೆ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಸಲ್ಲುತ್ತದೆ.. ನಿಗಮದ ಅಧ್ಯಕ್ಷರಾದ ಡಿ.ಎಸ್ ಅರುಣ್ ...

Read More »

ಸೋಶಿಯಲ್ ಮೀಡಿಯಾದಲ್ಲಿ ಬಿಜೆಪಿ ಹೈಟೆಕ್ ಪ್ರಚಾರ…

ಬಿಜೆಪಿ ಪಕ್ಷದ‌  ಮುಖ್ಯ ಬಿ ಚೌಕಿದಾರ್ ಪ್ರಚಾರವು ಸಾಮಾಜಿಕ ಮಾಧ್ಯಮದ ವೇದಿಕೆಗಳಲ್ಲಿ ಭಾರಿ ಯಶಸ್ಸನ್ನು ಕಂಡಿದೆ..2019 ರ ಲೋಕಸಭೆ ಚುನಾವಣೆಯಲ್ಲಿ ಮತದಾರರ ಗ್ರಹಿಕೆ ಬದಲಿಸಲು ಡಿಜಿಟಲ್ ಮಾಧ್ಯಮವು ಪ್ರಭಾವಶಾಲಿ ಶಕ್ತಿಯನ್ನು ಹೊಂದಿದೆ ಎಂದು ಸುಮಾರು  91 ರಷ್ಟು ಜನರು ಪ್ರತಿಕ್ರಿಯಿಸಿದ್ದಾರೆ.. ಇನ್ನೂ ಇದೇ ಸೋಷಿಯಲ್‌ ಮಿಡಿಯಾಗಳಾದ ವಾಟ್ಸಾಪ್ ,ಫೇಸ್ ಬುಕ್ , ಇನ್ಸ್ಟಾಗ್ರಾಮ್ ಮುಖಾಂತರ ಎಲ್ಲಾ ಹಂತಗಳಲ್ಲೂ ಸಹ ಜನರನ್ನ ಮುಟ್ಟಿದ್ದಾರೆ.. ಈಗಾಗಲೇ ಶಿವಮೊಗ್ಗ ಜಿಲ್ಲಾ ಬಿಜೆಪಿಯು  887 ವಾಟ್ಸಪ್ ಗ್ರೂಪ್ ಗಳನ್ನ ಮಾಡಿದ್ದು, ಇದರ ಮೂಲಕ ಪಕ್ಷದ  ಕಾರ್ಯಕ್ರಮಗಳ ಬಗ್ಗೆ ಯೋಜನೆ ಗಳ ...

Read More »