ಬೆಂಗಳೂರು: 2014 ರಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನವನ್ನ ಅಡವಿಟ್ಟು 62.77 ಕೋಟಿ ರೂ. ಸಾಲ ನೀಡಿ, ಅಕ್ರಮ ಎಸಗಿದ್ದ ಪ್ರಕರಣದಲ್ಲಿ ಬ್ಯಾಂಕ್ ನ ಅಧ್ಯಕ್ಷ ಹಾಗೂ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಆರ್.ಎಂ. ಮಂಜುನಾಥ್ ಗೌಡ ಅವರನ್ನ ಇಡಿ ಅರೆಸ್ಟ್ ಮಾಡಿದೆ. ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರನ್ನು ನಿನ್ನೆಯಿಂದಲೂ ತೀವ್ರ ವಿಚಾರಣೆ ನಡೆಸಿದ್ದ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಅವರನ್ನು ಇಂದು ಬಂಧಿಸಿ, ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ನಗರದ ಅಪೆಕ್ಸ್ ಬ್ಯಾಂಕ್ ನ ...
Read More »Tag Archives: DCC bank shivamogga
ಡಿಸಿಸಿ ಬ್ಯಾಂಕ್ ಚುನಾವಣೆ ವೇಳಾಪಟ್ಟಿ ಪ್ರಕಟ..
Cnewstv / 11.06.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಡಿಸಿಸಿ ಬ್ಯಾಂಕ್ ಚುನಾವಣೆ ವೇಳಾಪಟ್ಟಿ ಪ್ರಕಟ.. ಶಿವಮೊಗ್ಗ : ಡಿಸಿಸಿ ಬ್ಯಾಂಕಿನ ನಿರ್ದೇಶಕರ ಆಯ್ಕೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದು, ಇದೇ ತಿಂಗಳು 28 ರಂದು ಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಜೂನ್ 12ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಜೂನ್ 26ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಜೂನ್ 20 ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ಜೂನ್ 21ರಂದು ನಾಮಪತ್ರ ಪರಿಶೀಲನೆ ನಡೆಸಲಾಗುತ್ತದೆ. ಜೂನ್ 24ರಂದು ...
Read More »ರೈತರನ್ನು ದೇವರು ಎಂದು ಪರಿಗಣಿಸಿ ತಮ್ಮಿಂದ ಆದಷ್ಟು ಸಹಕಾರವನ್ನು ನೀಡಿ : ಶ್ರೀ ಪ್ರಸನ್ನನಾಥ ಸ್ವಾಮೀಜಿ
ಶಿವಮೊಗ್ಗ: ರೈತರನ್ನು ದೇವರು ಎಂದು ಪರಿಗಣಿಸಿ ತಮ್ಮಿಂದ ಆದಷ್ಟು ಸಹಕಾರವನ್ನು ನೀಡಿ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಶಾಖಾ ಮಠಾಧೀಶರಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ ಇಂದು ಡಿಸಿಸಿ ಬ್ಯಾಂಕ್ನ ಆಡಳಿತ ಮಂಡಳಿಗೆ ಮತ್ತು ಸಿಬ್ಬಂದಿಗಳಿಗೆ ಸಲಹೆ ನೀಡಿದ್ದಾರೆ. ಇಂದು ನವೀಕೃತಗೊಂಡ ಬ್ಯಾಂಕಿನ ಎಲ್ಲ ವಿಭಾಗಗಳಿಗೆ ಭೇಟಿ ನೀಡಿದ ಬಳಿಕ ಬ್ಯಾಂಕ್ ಆಡಳಿತ ಮಂಡಳಿಗೆ ಮತ್ತು ಸಿಬ್ಬಂದಿಗಳಿಗೆ ಆಶೀರ್ವಚನ ನೀಡಿದರು. ಇತ್ತೀಚೆಗೆ ಉದ್ಗಾಟನಾ ಸಂದರ್ಭದಲ್ಲಿ ಅನಿವಾರ್ಯ ಕಾರಣದಿಂದ ಭೇಟಿ ನೀಡಲು ಆಗಲಿಲ್ಲ ಎಂದು ತಿಳಿಸಿದ ಅವರು, ಬಡ ರೈತರಿಗೆ ಜಿಲ್ಲಾ ಸಹಕಾರಿ ...
Read More »
C News TV Kannada News Online in cnewstv