Breaking News

Tag Archives: earthquake

Earthquake: ಒಂದು ವಾರದಲ್ಲಿ ಎರಡು ಬಾರಿ ಭೂಮಿ ಕಂಪಿಸಿದ ಅನುಭವ. ಜನರಲ್ಲಿ ಆತಂಕ.

Cnewstv.in /11.09.2021/ ವಿಜಯಪುರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿಜಯಪುರ : ಜಿಲ್ಲೆಯಲ್ಲಿ ಇಂದು ಮುಂಜಾನೆ 8.20ರ ಸಮಯಕ್ಕೆ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪನದ ಅನುಭವದಿಂದ ಜನರಲ್ಲಿ ಆತಂಕ ಮನೆಮಾಡಿದೆ. ಕಳೆದ ವಾರ ಸೆಪ್ಟಂಬರ್ 4 ರಂದು ರಾತ್ರಿ ಸಮಯದಲ್ಲಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಕಂಪನ ಅನುಭವಾಗಿದೆ. ರಿಕ್ಟರ್ ಮಾಪನದಲ್ಲಿ 3.9 ರಷ್ಟು ತೀವ್ರತೆ ದಾಖಲಾಗಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಘಟಕದ ಭೂಗರ್ಭ ತಜ್ಞರು ಭೂಕಂಪನದ ಬಗ್ಗೆ ಅಧ್ಯಯನ ನಡೆಸಿ ಇದು ಮಹಾರಾಷ್ಟ್ರದ ಕೊಲ್ಲಾಪುರ ಬಳಿ ಕೇಂದ್ರಬಿಂದುವಾಗಿದೆ‌ ಇದರ ಭಾಗಶಃ ...

Read More »

ಮಲೆನಾಡಿನಲ್ಲಿ ಕಂಪಿಸಿದ ಭೂಮಿ.

ಸದಾ ಹಚ್ಚ ಹಸಿರಿನ ನಡುವೆ ನೆಮ್ಮದಿಯಾಗಿ ಇರುತ್ತಿದ್ದ ಸಹ್ಯಾದ್ರಿ ಪರ್ವತದ ಜನರರು ಇಂದು ಭೂಮಿ ಕಂಪಿಸಿದ್ದರಿಂದ ಭಯಬೀತ ಗೊಂಡಿದ್ದರು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ , ಆಗುಂಬೆ ಸುತ್ತಮುತ್ತಲು ಗ್ರಾಮಗಳಾದ ಮೇಗರವಳ್ಳಿ, ಹನಸ, ಕರುಣಾಪುರ, ಗಾಡ್ರಗದ್ದೆ, ಶುಂಠಿ ಹಲ್ಲು, ಯಡೂರು, ಹೊಸನಗರ ಭಾಗದ ವರಾಹಿ ಯೋಜನಾ ಪ್ರದೇಶ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಮಧ್ಯರಾತ್ರಿ ಒಂದುವರೆ ಗಂಟೆ ಸಮಯದಲ್ಲಿ ಮನೆಯ ಪಾತ್ರೆ ಪಗಡಗಳೆಲ್ಲಾ ಅಲ್ಲಾಡಿದ ಅನುಭವವಾಗಿದ್ದು, ಭಾರಿ ಶಬ್ದ ಸಹಿತ, 30 ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದೆ. ಭಯಭೀತರಾಗಿ ಜನರು ಮನೆಯಿಂದ ...

Read More »