ಶಿವಮೊಗ್ಗ: ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿ ಶಿವಮೊಗ್ಗಕ್ಕೂ ಬಂದಿದ್ದರು. ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ವಾರ ಪ್ರವಾಸ ಕೈಗೊಂಡಿದ್ದ ಗಾಂಧೀಜಿ ಅವರು ಉಳಿಸಿಹೋಗಿರುವ ಕುರುಹುಗಳು ಇನ್ನೂ ಶಿವಮೊಗ್ಗದಲ್ಲಿವೆ. ಈ ಕುರುಹುಗಳನ್ನು ನೋಡಿದಾಗ ಮಹಾತ್ಮಾ ಗಾಂಧಿಜಿ ಮತ್ತೆ ಮತ್ತೆ ನಮಗೆ ನೆನಪಾಗುತ್ತಾರೆ. ಗಾಂಧಿಜಿ ಅವರು ಶಿವಮೊಗ್ಗದಲ್ಲಿ ಉಳಿಸಿರುವ ಕುರುಹುಗಳೇನು ಎಂಬ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ. ವಕೀಲ ದಿವಂಗತ ವೆಂಕಟಸುಬ್ಬ ಶಾಸ್ತ್ರಿ ಅವರ ಸತತ ಪ್ರಯತ್ನದ ಫಲವಾಗಿ ಮಹಾತ್ಮಾ ಗಾಂಧೀಜಿ ಹಾಗೂ ಅವರ ಪತ್ನಿ ಕಸ್ತೂರ ಬಾ ಅವರು 1927ರ ಆಗಸ್ಟ್ 14 ರಂದು ...
Read More »- ಸಾರ್ವಜನಿಕ ಸಭೆಗಳಲ್ಲಿ ಹೇಗೆ ಮಾತನಾಡಬೇಕು ಎಂಬ ಅರಿವೇ ಮಧುಬಂಗಾರಪ್ಪನವರಿಗೆ ಗೊತ್ತಿಲ್ಲ – ಸಂಸದ ಬಿ.ವೈ.ರಾಘವೇಂದ್ರ. ...
- ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಹೆಸರನ್ನು ಮರುಪರಿಶೀಲನೆ ಮಾಡಬೇಕು ...
- ಹಡಗು ಬಡಿದು ಕುಸಿದ ಸೇತುವೆ.. ...
- ರಾಮೇಶ್ವರಂ ಬ್ಲಾಸ್ಟ್ ಪ್ರಕರಣ : ಸತತ ನಾಲ್ಕು ಗಂಟೆಯಿಂದ ತೀರ್ಥಹಳ್ಳಿಯಲ್ಲಿ ಎನ್ಐಎ ಅಧಿಕಾರಿಗಳಿಂದ ದಾಳಿ. ...
- ಶಿವಮೊಗ್ಗ : ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡೇಟು.. ...
- ಮಾ.23 ರಂದು ವಿದ್ಯುತ್ ವ್ಯತ್ಯಯ. ...
- ಸಂಸದರಾಗುವ ಮೊದಲು ರಾಘವೇಂದ್ರ ಏನು ಕಡಿದು ಬಂದಿದ್ದರು ?? ನಿಮ್ಮಪ್ಪ ಮಾಡಿದ ಭ್ರಷ್ಟಾಚಾರದ ಹಣದಿಂದ ಸಂಸದರಾಗಿದ್ದೀರಾ.. ...
- ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗೆ ಅದ್ದೂರಿ ಬೈಕ್ ರ್ಯಾಲಿ ಸ್ವಾಗತ.. ...
- ಮೋದಿಯವರ ಶಿವಮೊಗ್ಗ ಭೇಟಿ ‘ರಾಜಕೀಯ ಜಾತ್ರೆ’ ...
- ಶಸ್ತ್ರ/ಆಯುಧಗಳನ್ನು ಠೇವಣಿ ಇರಿಸಲು ಸೂಚನೆ ...
Recent Comments