Breaking News

Tag Archives: Gandhiji

ಶಿವಮೊಗ್ಗದಲ್ಲಿ ಗಾಂಧೀಜಿ ಅವರ ಕುರುಹುಗಳೇನು ಗೊತ್ತಾ ??

  ಶಿವಮೊಗ್ಗ: ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ‌ ಮಹಾತ್ಮ ಗಾಂಧೀಜಿ ಶಿವಮೊಗ್ಗಕ್ಕೂ ಬಂದಿದ್ದರು.‌ ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ವಾರ ಪ್ರವಾಸ ಕೈಗೊಂಡಿದ್ದ‌ ಗಾಂಧೀಜಿ ಅವರು ಉಳಿಸಿಹೋಗಿರುವ ಕುರುಹುಗಳು ಇನ್ನೂ ಶಿವಮೊಗ್ಗದಲ್ಲಿವೆ. ಈ ಕುರುಹುಗಳನ್ನು ನೋಡಿದಾಗ ಮಹಾತ್ಮಾ ಗಾಂಧಿಜಿ ಮತ್ತೆ ಮತ್ತೆ ನಮಗೆ ನೆನಪಾಗುತ್ತಾರೆ. ಗಾಂಧಿಜಿ ಅವರು ಶಿವಮೊಗ್ಗದಲ್ಲಿ ಉಳಿಸಿರುವ ಕುರುಹುಗಳೇನು ಎಂಬ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ. ವಕೀಲ ದಿವಂಗತ ವೆಂಕಟಸುಬ್ಬ ಶಾಸ್ತ್ರಿ ಅವರ ಸತತ ಪ್ರಯತ್ನದ ಫಲವಾಗಿ ಮಹಾತ್ಮಾ‌ ಗಾಂಧೀಜಿ ಹಾಗೂ ಅವರ ಪತ್ನಿ ಕಸ್ತೂರ‌ ಬಾ ಅವರು 1927ರ ಆಗಸ್ಟ್ 14 ರಂದು ...

Read More »