Breaking News

Tag Archives: Ganesha festival

ಸಾರ್ವಜನಿಕ ಗಣೇಶ ಹಬ್ಬಕ್ಕೆ ಷರತ್ತುಬದ್ದ ಅನುಮತಿ ನೀಡಿದ ಸರ್ಕಾರ. ಈ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

Cnewstv.in / 05.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಬಗ್ಗೆ ಹಲವು ದಿನಗಳಿಂದ ಚರ್ಚೆ ನಡೆಯುತ್ತಿತ್ತು. ಇಂದು ತಜ್ಞರ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಗಣೇಶ ಹಬ್ಬಕ್ಕೆ ಷರತ್ತುಬದ್ದ ಅನುಮತಿ ನೀಡಿದ್ದಾರೆ. ಈ ಷರತ್ತುಗಳನ್ನು ಕಡ್ಡಾಯ. * ಪಾಸಿಟಿವಿಟಿ ರೇಟ್ ಶೇ. 2ಕ್ಕಿಂತ ಕಡಿಮೆ ಇದ್ದರೆ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗುವುದು. * ಗಣೇಶಮೂರ್ತಿಯನ್ನು 5 ದಿನದೊಳಗಾಗಿ ವಿಸರ್ಜನೆ ಮಾಡಬೇಕು. * ನಗರಗಳಲ್ಲಿ ವಾರ್ಡಿಗೆ ...

Read More »