ಶಿವಮೊಗ್ಗ: ಕೃಷಿ ಕೂಲಿ ಕಾರ್ಮಿಕರ ಕೆಲಸ ಮಾಡುತ್ತಿದ್ದ 10 ಜನ ಮಹಿಳೆಯರು ಶಿವಮೊಗ್ಗ ಏರ್ಪೋರ್ಟ್ ನಿಂದ ಇಂದು ಗೋವಾ ಪ್ರವಾಸಕ್ಕೆ ತೆರಳಿದ್ದಾರೆ. ತೋಟದಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರ ಆಸೆಯನ್ನ ಈಡೇರಿಸಲು ರೈತ ವಿಶ್ವನಾಥ್, ಶಿವಮೊಗ್ಗ ಏರ್ಪೋರ್ಟ್ ನಿಂದ 11 ಜನ ಕೂಲಿ ಕಾರ್ಮಿಕರನ್ನ ಇಂದು ಗೋವಾ ಪ್ರವಾಸಕ್ಕೆ ಕರೆದೊಯ್ದಿದ್ದು, ಫೆಬ್ರವರಿ 20 ರಂದು ವಿಮಾನದ ಮೂಲಕವೇ ಶಿವಮೊಗ್ಗಕ್ಕೆ ಮರಳಲಿದ್ದಾರೆ. ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಶಿರಗನಹಳ್ಳಿ ಗ್ರಾಮದ ರೈತ ವಿಶ್ವನಾಥ್, ತಮ್ಮ ಅಡಿಕೆ ತೋಟಕ್ಕೆ ಕೆಲಸಕ್ಕೆ ಬರುತ್ತಿದ್ದ 11 ಜನ ಕೂಲಿ ಕಾರ್ಮಿಕ ...
Read More »Tag Archives: Goa
ಸಕಲ ಸರ್ಕಾರಿ ಗೌರವಗಳೊಂದಿಗೆ ಪರಿಕ್ಕರ್ ಅಂತ್ಯಸಂಸ್ಕಾರ.
ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ಅವರು ಭಾನುವಾರ ರಾತ್ರಿ ವಿಧಿವಶರಾಗಿದ್ದರು. ಇಂದು ಬೆಳಿಗ್ಗೆ ಮನೋಹರ್ ಪರಿಕ್ಕರ್ ಅವರ ಪಾರ್ಥಿವ ಶರೀರವನ್ನು ಪಂಜಿಮ್ ನ ಬಿಜೆಪಿ ಕಚೇರಿಯಲ್ಲಿ 1 ಗಂಟೆಗಳ ಕಾಲ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ನಂತರ ಕಲಾ ಅಕಾಡೆಮಿ ಗೆ ತೆಗೆದುಕೊಂಡು ಹೋಗಲಾಯಿತು. ಇಂದು ಸಂಜೆ ಪಣಜಿಯ ವೀರಾಮನ್ ಬೀಚ್ ಸಮೀಪ ಮನೋಹರ್ ಪರಿಕರ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು. ಪುತ್ರ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಗೌಡ ಸಾರಸ್ವತ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ...
Read More »
C News TV Kannada News Online in cnewstv