Breaking News

Tag Archives: Gopala gowda extion

ಸ್ವಯಂ ಗಸ್ತು ಆರಂಭಿಸಿದ ಬಡಾವಣೆಯ ಜನ !!!??

Cnewstv.in / 23.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇತ್ತೀಚೆಗೆ ನಗರದ ಬಡಾವಣೆಯೊಂದರಲ್ಲಿ ಕಳ್ಳತನ, ದರೋಡೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರೇ ಸ್ವಯಂ ರಕ್ಷಣೆಗೆ ಮುಂದಾಗಿದ್ದಾರೆ. ಶಿವಮೊಗ್ಗ ನಗರದ ಅವಳಿ ಬಡಾವಣೆಗಳಾಗಿರುವ ಸ್ವಾಮಿ ವಿವೇಕಾನಂದ ಬಡಾವಣೆ ಹಾಗೂ ಗೋಪಾಲಗೌಡ ಬಡಾವಣೆಯಲ್ಲಿ ಇತ್ತೀಚಿನ ದಿನಗಳಲ್ಲಿ ಸರಗಳ್ಳತನ, ದರೋಡೆ ಪ್ರಕರಣಗಳು ಹೆಚ್ಚಾಗಿದೆ. ಈ ಕುರಿತು ಪೊಲೀಸರಿಗೆ ಮನವಿ ಸಹ ಮಾಡಲಾಗಿದೆ ಆದರೂ ಕೂಡ ಯಾವುದೇ ರೀತಿಯಾದಂತಹ ಪ್ರಯೋಜನವಾಗಿಲ್ಲ. ಬಡಾವಣೆಯ ಸ್ಥಳೀಯ ಜನರು ಒಟ್ಟಾಗಿ ಸೇರಿ ಗಸ್ತು ಮಾಡುತ್ತಿದ್ದಾರೆ.‌ ಹಾಗೂ ಇನ್ನು ...

Read More »

ಒಂದು ಗಂಟೆಯ ಮಳೆಗೆ ಪ್ರತಿಷ್ಟಿತರ ಬಡಾವಣೆಗೆ ನುಗ್ಗಿದ ನೀರು

  ಶಿವಮೊಗ್ಗ: ಕೇವಲ ಒಂದು ಗಂಟೆ ಸುರಿದ ಮಳೆಗೆ ಶಿವಮೊಗ್ಗದ ಪ್ರತಿಷ್ಟಿತ ಬಡಾವಣೆಯೊಂದರ ಮನೆಯೊಳಗೆ ನೀರು ನುಗ್ಗಿದೆ.‌ ಕೇವಲ ಒಂದು ಗಂಟೆಯ ಮಳೆಗೆ ಪ್ರತಿಷ್ಟಿತ ಬಡಾವಣೆಯ ಮನೆಗಳಿಗೆ ನೀರು ನುಗ್ಗಲು ಕಾರಣವೇನು ಎಂಬ ಇಂಟ್ರೆಸ್ಟಿಂಗ್ ಕಹಾನಿ ಇಲ್ಲಿದೆ. ಹೌದು ಇಂದು ಮಧ್ಯಾಹ್ನದ ಬಳಿಮ ಸುರಿದ ಮಳೆಗೆ ಶಿವಮೊಗ್ಗ ಗೋಪಾಲಗೌಡ ಬಡಾವಣೆಯ ಮನೆಗಳಿಗೆ ನೀರು ನುಗ್ಗಿದೆ. ಇದಕ್ಕೆ ಮೂಲ ಕಾರಣ ಬಾಕ್ಸ್ ಚರಂಡಿಗಳು ಸರಿಯಾಗಿ ಇಲ್ಲದಿರುವುದೇ ಕಾರಣವಾಗಿದೆ. ಇಲ್ಲಿ ಪ್ರತಿಷ್ಟಿತರೇ ವಾಸವಾಗಿದ್ದಾರೆ. ಆದರೆ ಬಾಕ್ಸ್ ಚರಂಡಿಗಳನ್ನು ಸರಿಯಾಗಿ ಮಾಡಿಸಬೇಕಾದ ಮಹಾನಗರ ಪಾಲಿಕೆಯ ಈ ವಾರ್ಡ್ ನ ...

Read More »