Tag Archives: H D Kumarswamy

ಮಹಿಳೆಯರ ಸುರಕ್ಷತೆಗೆ ಪಿಂಕ್ ಸಾರಥಿ ಆರಂಭ

  ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ವಿಧಾನಸೌಧದ ಮುಂಭಾಗದಲ್ಲಿ ಬಿಎಂಟಿಸಿಯ 25 ಪಿಂಕ್ ಸಾರಥಿ ವಾಹನಗಳಿಗೆ ಚಾಲನೆ ನೀಡಿದರು. ಮಹಿಳೆಯರ ಸುರಕ್ಷತೆಗಾಗಿ ಕೇಂದ್ರ ಸರ್ಕಾರದ ನಿರ್ಭಯಾ ಯೋಜನೆಯಡಿ ಪಿಂಕ್ ಸಾರಥಿ ವಾಹನಗಳನ್ನ ನಗರದಲ್ಲಿ ಪ್ರಾರಂಭಿಸಲಾಗಿದೆ. ಇವು ಬಿಎಂಟಿಸಿ ಬಸ್ ಸಂಚಾರ ಮಾಡುವ ಮಾರ್ಗಗಳಲ್ಲಿ ಗಸ್ತು ತಿರುಗಲಿದ್ದಾವೆ. ವಿಶೇಷವಾಗಿ ರಾತ್ರಿ ವೇಳೆ ಪ್ರಯಾಣಿಸುವ ಮಹಿಳೆಯರ ಸುರಕ್ಷತೆಗೆ ಈ ವಾಹನಗಳು ಹೆಚ್ಚಿನ ಒತ್ತು ನೀಡಲಿದೆ. ಇನ್ನೂ ಪಿಂಕ್​ ಸಾರಥಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಡಿಸಿ ತಮ್ಮಣ್ಣ, ಬಿಎಂಟಿಸಿ ಅಧ್ಯಕ್ಷ ಹ್ಯಾರಿಸ್, ಬಿಎಂಟಿಸಿ ಎಂಡಿ ಎನ್.ವಿ.ಪ್ರಸಾದ್, ಭದ್ರತೆ ಮತ್ತು ...

Read More »

ಬಿಜೆಪಿ ಭದ್ರ ಕೋಟೆಯಲ್ಲಿ ಮೈತ್ರಿ ಪಕ್ಷದ ಶಕ್ತಿ ಪ್ರದರ್ಶನ..

ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪನವರ ಇಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ಮುನ್ನ ಬೃಹತ್ ರಾಲಿಯನ್ನು  ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಹಮ್ಮಿಕೊಂಡಿದ್ದರು. ‌ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪಕ್ಷ ತನ್ನ ಶಕ್ತಿ ಪ್ರದರ್ಶನ ತೋರಿಸಿತ್ತು.   ಮಧು ಬಂಗಾರಪ್ಪನವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಯ ಕ್ವಿಕ್ ಲುಕ್.

Read More »

ಆಡಿಯೋ ಹಗರಣ ಕುರಿತು ತನಿಖೆ ನಡೆಸಬೇಕು- ಯುವ ಕಾಂಗ್ರೆಸ್

ಯಡಿಯೂಪ್ಪ ಅವರ ಆಡಿಯೋ ಟೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿಯಿಂದ ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಯಿತು. ವಿಧಾನಸಭಾಧ್ಯಕ್ಷರನ್ನೇ ಬುಕ್ ಮಾಡಿದ್ದೇವೆ ಎಂದು ಬಿಜೆಪಿ ನಾಯಕರು ಹೇಳಿರುವುದು ಆಡಿಯೋದಲ್ಲಿ ದಾಖಲಾಗಿದೆ. ಶಾಸಕರಿಗೆ ಹತ್ತು ಕೋಟಿ ರೂಪಾಯಿ ಆಮಿಷ ಒಡ್ಡುತ್ತಿರುವ ಆಡಿಯೋ ಮತ್ತು ನ್ಯಾಯಾಧೀಶರನ್ನೇ ಬುಕ್ ಮಾಡಿದ್ದೇವೆ ಎನ್ನುವ ಮೂಲಕ ನ್ಯಾಯಾಂಗ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಬಿಜೆಪಿ ಹೊರಟಿದೆ. ಕಳೆದ ಆರು ತಿಂಗಳಿನಿಂದ ರಾಜ್ಯ ಸರ್ಕಾರವನ್ನು ಬೀಳಿಸಲು ಯಡಿಯೂರಪ್ಪ ಹಾಗೂ ಬಿಜೆಪಿ ಮುಖಂಡರು ವಾಮಮಾರ್ಗದಲ್ಲಿ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments