ಶಿವಮೊಗ್ಗ: ಇಟ್ಟಿಗೆ ತಯಾರು ಮಾಡಲು ನಿರ್ಮಿಸಿದ್ದ ಶೆಡ್ ನಲ್ಲಿಯೇ ನೇಣು ಬಿಗಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿವಮೊಗ್ಗ ತಾಲೂಕಿನ ತೋಟದಕೊಪ್ಪ ಗ್ರಾಮದ ಶೆಡ್ ನಲ್ಲಿ ಘಟನೆ ನಡೆದಿದೆ. ಜಾನಕಿರಾಮ್( 34) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶಿವಮೊಗ್ಗ ತಾಲೂಕಿನ ಉಂಬಳೇಬೈಲು ಗ್ರಾ.ಪಂ ವ್ಯಾಪ್ತಿಯ ಹುರಳಿಹಳ್ಳಿಯ ನಿವಾಸಿಯಾಗಿರುವ ಜಾನಕಿರಾಮ್, ತೋಟದಕೊಪ್ಪದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಟ್ಟಿಗೆ ನಿರ್ಮಿಸುವ ಶೆಡ್ ನಲ್ಲಿ ಸೀರೆ ಬಳಸಿ,ಆತ್ಮಹತ್ಯೆ ಮಾಡಿಕೊಂಡಿದ್ದು, ಹೆಚ್ಚು ಸಾಲ ಮಾಡಿಕೊಂಡಿರುವುದೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »- ಕಸಾಪ ಜಿಲ್ಲಾಧ್ಯಕ್ಷರಿಗೆ ನೋಟಿಸ್: ರಾಜ್ಯಾಧ್ಯಕ್ಷ ಜೋಶಿ ವಿರುದ್ಧ ಪ್ರತಿಭಟನೆ ...
- ಸಾಲಭಾಧೆ- ಹೊಸನಗರದಲ್ಲಿ ವ್ಯಕ್ತಿ ನೇಣಿಗೆ ಶರಣು ...
- ಡಿಸಿಸಿ ಬ್ಯಾಂಕ್ ಹಗರಣ : ಆರ್.ಎಂ.ಮಂಜುನಾಥ್ ಗೌಡ 14 ದಿನ ಇ.ಡಿ ಕಸ್ಟಡಿಗೆ ...
- DCC ಬ್ಯಾಂಕ್ ನಕಲಿ ಗೋಲ್ಡ್ ಹಗರಣ : ಶಿವಮೊಗ್ಗದಲ್ಲಿ ಇಡಿ ತಂಡದ ದಾಳಿ. ...
- ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಎಸ್ಆರ್ಟಿಸಿ ಯಿಂದ ನೂತನ ಬಸ್ ವ್ಯವಸ್ಥೆ ...
- ಏ.6 ಮತ್ತು 10 ರಂದು ಮಾಂಸ ಮಾರಾಟ ನಿಷೇಧ ...
- ಹಂದಿಗಳ ತೆರವಿಗೆ ಮಾಲೀಕರು ಕ್ರಮವಹಿಸಿ: ಪಾಲಿಕೆ ಕಮಿಷನರ್ ಎಚ್ಚರಿಕೆ ...
- ನಾಳೆ (ಏ.05) ವಿದ್ಯುತ್ ವ್ಯತ್ಯಯ. ...
- ಇಟ್ಟಿಗೆ ನಿರ್ಮಿಸುವ ಶೆಡ್ ನಲ್ಲಿ ವ್ಯಕ್ತಿ ಆತ್ಮಹತ್ಯೆ ...
- ಖಾಲಿ ಜಾಗಕ್ಕೆ ಬೇಲಿ- ಹಿಂದೂ ಸಂಘಟನೆಗಳ ಆಕ್ರೋಶ ...