Breaking News

Tag Archives: https://cnewstv.in/?p=11837

ನನ್ನ ಮಗನ ಸಾವಿಗೆ ಅಗ್ನಿಶಾಮಕ ದಳದ ವೈಫಲ್ಯವೇ ಕಾರಣ : ಶಶಿಧರ್ ಭೂಪಾಳಂ.

Cnewstv / 14.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನನ್ನ ಮಗನ ಸಾವಿಗೆ ಅಗ್ನಿಶಾಮಕ ದಳದ ವೈಫಲ್ಯವೇ ಕಾರಣ : ಶಶಿಧರ್ ಭೂಪಾಳಂ. ಶಿವಮೊಗ್ಗ: ನನ್ನ ಮಗನ ಸಾವಿಗೆ ಅಗ್ನಿಶಾಮಕ ದಳದ ವೈಫಲ್ಯವೇ ಕಾರಣ ಎಂದು ಮೃತ ಶರತ್ ಭೂಪಾಳಂ ತಂದೆ ಶಶಿಧರ್ ಭೂಪಾಳಂ ಆರೋಪಿಸಿದರು. ಇದನ್ನು ಒದಿ : https://cnewstv.in/?p=11841 ಅವರು ಇಂದು ಮಥುರಾ ಪ್ಯಾರಾಡೈಸ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜ.8ರ ಬೆಳಗಿನ ಜಾವ ಕುವೆಂಪು ರಸ್ತೆಯಲ್ಲಿರುವ ಶುಭಶ್ರೀ ನಿವಾಸದಲ್ಲಿ ನಡೆದ ಘೋರ ಅಗ್ನಿ ದುರಂತದಲ್ಲಿ ನನ್ನ ಮಗ ...

Read More »