Breaking News

Tag Archives: https://cnewstv.in/?p=12002

ಶಿವಮೊಗ್ಗದಲ್ಲಿ ರಂಗೇರುತ್ತಿದೆ ಚುನಾವಣಾ ರಣಕಣ, ಶಿವಮೊದಲ್ಲಿ ಸಾಲು ಸಾಲು ಕಾರ್ಯಕ್ರಮಗಳು – ಶಿವಮೊಗ್ಗಕ್ಕೆ ಬರಲಿದ್ದಾರೆ ಸಿಎಂ

Cnewstv / 06.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗದಲ್ಲಿ ರಂಗೇರುತ್ತಿದೆ ಚುನಾವಣಾ ರಣಕಣ, ಶಿವಮೊದಲ್ಲಿ ಸಾಲು ಸಾಲು ಕಾರ್ಯಕ್ರಮಗಳು – ಶಿವಮೊಗ್ಗಕ್ಕೆ ಬರಲಿದ್ದಾರೆ ಸಿಎಂ. ಶಿವಮೊಗ್ಗ : ಶಿವಮೊಗ್ಗದಲ್ಲಿ ಚುನಾವಣೆ ರಣರಂಗ ರಂಗೇರುತ್ತಿದೆ. ನಗರದಲ್ಲಿ ಸಾಲು ಸಾಲು ಕಾರ್ಯಕ್ರಮಗಳು ನಡೆಯುತ್ತಿದ್ದು, ಇದೇ ತಿಂಗಳ 8 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಮೊಗ್ಗ ನಗರಕ್ಕೆ ಬರಲಿದ್ದಾರೆ. ಇದನ್ನು ಒದಿ : https://cnewstv.in/?p=12002 ಫೆಬ್ರವರಿ 8ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಎನ್‌ಇಎಸ್ ಮೈದಾನದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲಿದ್ದು, ವಿವಿಧ ...

Read More »