Breaking News

Tag Archives: https://cnewstv.in/?p=9260

“ಸಾಮಾಜಿಕ ಬದಲಾವಣೆಯ ಹರಿಕಾರ ಜಗಜೀವನರಾಮ್”

Cnewstv.in / ಅಂಕಣ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ಸಾಮಾಜಿಕ ಬದಲಾವಣೆಯ ಹರಿಕಾರ ಜಗಜೀವನರಾಮ್” ದೇಶಾದ್ಯಂತ “ಬಾಬುಜಿ” ಎಂದೇ ಕರೆಯಲ್ಪಡುವ ಜಗಜೀವನರಾಮ್ ರವರು ಧೀಮಂತ ರಾಷ್ಟ್ರೀಯ ನಾಯಕ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯ ಹೋರಾಟಗಾರ ಹಾಗೂ ಅತ್ಯುತ್ತ್ತಮ ಸಂಸದೀಯ ಪಟುವಾಗಿದ್ದರು. ಬಾಬು ಜಗಜೀವನರಾಮ್ ಅವರು ಸ್ವಾತಂತ್ರ್ಯ ಹೋರಾಟಗಾರರಾಗಿ, ಸಂವಿಧಾನ ರಚನಾ ಸಭೆಯ ಸದಸ್ಯರಾಗಿ ಮತ್ತು ಮೊದಲ ಉಪ ಪ್ರಧಾನಿಯಾಗಿ ನಮ್ಮ ದೇಶಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ. ಅಸ್ಪøಶ್ಯತಾ ನಿವಾರಣೆಯ ಹೋರಾಟದ ಮಹಾನ್ ದಲಿತ ನಾಯಕ ಜಗಜೀವನರಾಮ್‍ರವರ 115ನೇ ಜಯಂತೋತ್ಸವವನ್ನು ಏಪ್ರಿಲ್ 5 ...

Read More »