Breaking News

Tag Archives: https://youtu.be/0aFdvzpM9qg?si=jTuHTZw_esVKQbYQ

ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಇನ್ನಿಲ್ಲ

Cnewstv / 04.12.2023/  ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಇನ್ನಿಲ್ಲ ಮೈಸೂರು : ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿ ಲಕ್ಷಾಂತರ ಮಂದಿಯ ಮನೆಸೂರೆಗೊಂಡಿದ್ದ ಆನೆ ಅರ್ಜುನ ಅಸುನೀಗಿದ್ದಾನೆ. ಹಾಸನ ಜಿಲ್ಲೆಯಲ್ಲಿ ಆನೆ ಸೆರೆ ಕಾರ್ಯಾಚರಣೆ ನಡೆಯುವಾಗ ಒಂಟಿ ಸಲಗದೊಂದಿಗೆ ನಡೆದ ಸಂಘರ್ಷದಲ್ಲಿ ತಿವಿತಕ್ಕೊಳಗಾಗಿ ಅರ್ಜುನ ಆನೆ ಮೃತಪಟ್ಟಿದೆ. 64 ವರ್ಷದ ಅರ್ಜುನ ಆನೆ ಮೈಸೂರು ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಬಳ್ಳೆ ಶಿಬಿರದಲ್ಲಿತ್ತು. ದಸರೆಯಿಂದ ನಾಲ್ಕು ವರ್ಷದ ಹಿಂದೆ ನಿವೃತ್ತಿ ...

Read More »