Breaking News

Tag Archives: https://youtu.be/-1ha2ZCNvZs?si=DEZc6yAW4KgD807v

1992ರಲ್ಲಿ ನಡೆದ ಗಲಭೆ ಪ್ರಕರಣ, ಶ್ರೀಕಾಂತ್ ಪೂಜಾರಿ ಜೈಲಿನಿಂದ ಬಿಡುಗಡೆ..

Cnewstv / 06.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 1992ರಲ್ಲಿ ನಡೆದ ಗಲಭೆ ಪ್ರಕರಣ, ಶ್ರೀಕಾಂತ್ ಪೂಜಾರಿ ಜೈಲಿನಿಂದ ಬಿಡುಗಡೆ.. ಹುಬ್ಬಳ್ಳಿ : 1992ರಲ್ಲಿ ನಡೆದ ಗಲಭೆ ಪ್ರಕರಣವೊಂದರಲ್ಲಿ ಬಂಧಿಸಲ್ಪಟ್ಟಿದ್ದ ಆರೋಪಿ ಶ್ರೀಕಾಂತ್ ಪೂಜಾರಿ ಷರತ್ತು ಬದ್ಧ ಜಾಮೀನಿನ ಮೇಲೆ ಇಂದು ಹುಬ್ಬಳ್ಳಿ ಉಪ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಹೊರ ಬರುತ್ತಿದ್ದಂತೆ ಶ್ರೀಕಾಂತ್ ಪೂಜಾರಿ ಅವರಿಗೆ ಸಿಹಿ ತಿನ್ನಿಸಿ, ಹೂವಿನ ಹಾರ ಹಾಕಿ ಬಿಜೆಪಿ ಕಾರ್ಯಕರ್ತರು ಸ್ವಾತಿಸಿದರು. ಜಾಮೀನು ಮಂಜೂರಾದ ಹಿನ್ನೆಲೆ ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಅವರನ್ನು ...

Read More »