Cnewstv / 16.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ತುಂಬಿದ ತುಂಗೆ.. ಮುಳುಗಿದ ಮಂಟಪ.. ಶಿವಮೊಗ್ಗ : ತುಂಬಾ ಜಲಾಶಯದಿಂದ ಬಾರಿ ಪ್ರಮಾಣದ ನೀರನ್ನ ಹೊಳೆಗೆ ಬಿಡಲಾಗಿದ್ದು ಶಿವಮೊಗ್ಗದ ತುಂಗಾ ನದಿ ಮೈದುಂಬಿಹರಿಯುತ್ತಿದೆ. ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಇಂದು ಜಿಲ್ಲಾಧಿಕಾರಿಗಳು ಶಾಲಾ-ಕಾಲೇಜುಗಳಿಗೆ ರಜೆ ನೀಡಿದ್ದಾರೆ. ಗಾಜನೂರಿನ ತುಂಗಾ ಅಣೆಕಟ್ಟಿಗೆ 61,757 ಕ್ಯೂಸೆಕ್ ಒಳಹರಿವಿದ್ದು, ಅಷ್ಟೇ ಪ್ರಮಾಣದ ನೀರನ್ನ ಜಲಾಶಯದಿಂದ ಹೊರ ಬಿಡಲಾಗುತ್ತಿದೆ.. ಶಿವಮೊಗ್ಗ ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹತ್ತಿರವಿರುವ ಕೋರ್ಪಲ್ಲಯ್ಯನ ಛತ್ರದ ಮಂಟಪ ಒಳಗಡೆಯಾಗಿದೆ. ಈ ವರ್ಷದಲ್ಲಿ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv