Breaking News

Tag Archives: https://youtu.be/8brECKmljX8

ಅಧಿಕಾರಿಗಳು ಹಾಗೂ ಸಿಬ್ಬಂದಿ ದಿವ್ಯ ನಿರ್ಲಕ್ಷ ಕರೊನಾದಿಂದ ಮೃತಪಟ್ಟ ವ್ಯಕ್ತಿಯ ಶವಕ್ಕೆ ಅಪೂರ್ಣ ಅಂತ್ಯಕ್ರಿಯೆ..

  ಶಿವಮೊಗ್ಗ : ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಶವವನ್ನು ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನಡೆಸಲು ಶಿವಮೊಗ್ಗ ಮಹಾನಗರ ಪಾಲಿಕೆ ಸಿದ್ಧವಾಗಿದ್ದು ಆದರೆ ಇದನ್ನು ಸ್ಥಳೀಯರು ವಿರೋಧಿಸಿದರು. ಸ್ಥಳೀಯರ ವಿರೋಧದ ನಡುವೆಯೇ ನೆನ್ನೆ ರಾತ್ರಿ ಅಂತ್ಯಸಂಸ್ಕಾರವನ್ನು ನಡೆಸಿದ್ದಾರೆ ಆದರೆ ಇದನ್ನು ಸಹ ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಬೇಜವಾಬ್ದಾರಿಯಿಂದ ನಿರ್ಲಕ್ಷದಿಂದ ನಡೆಸಿದ್ದಾರೆ. ಅಪೂರ್ಣ ಅಂತ್ಯಸಂಸ್ಕಾರ ನಡೆಸಿ ಶವದ ಮೇಲೆ ಕಟ್ಟಿಗೆಗಳನ್ನು ಇಟ್ಟು ಹೋಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಮಹಾನಗರಪಾಲಿಕೆಯ ವಿರೋಧ ಪಕ್ಷದ ನಾಯಕರಾದ H C ...

Read More »