Breaking News

Tag Archives: https://youtu.be/9lVWrl4CPRc

ಶಿವಮೊಗ್ಗ ದಸರಾ : ಆನೆಗಳಿಗೆ, ಕಾವಾಡಿಗರಿಗೆ ಹಾಗೂ ಅರಣ್ಯ ಇಲಾಖೆಗೆ ಆಮಂತ್ರಣ.

Www.cnewstv.in / 17.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ದಸರಾ : ಆನೆಗಳಿಗೆ, ಕಾವಾಡಿಗರಿಗೆ ಹಾಗೂ ಅರಣ್ಯ ಇಲಾಖೆಗೆ ಆಮಂತ್ರಣ. ಶಿವಮೊಗ್ಗ : ಶಿವಮೊಗ್ಗ ದಸರಾದ ವಿಜಯ ದಶಮಿ ಮೆರವಣಿಗೆಯಲ್ಲಿ ಚಾಮುಂಡೇಶ್ವರಿ ದೇವಿಯ ಅಂಬಾರಿ ಹೊರುವ ಸಕ್ರೆಬೈಲು ಆನೆ ಬಿಡಾರದ ಆನೆಗಳಾದ ಸಾಗರ, ನೇತ್ರಾವತಿ ಮತ್ತು ಹೇಮಾವತಿಗೆ ಇಂದು ಪಾಲಿಕೆ ಮೇಯರ್ ನೇತೃತ್ವದಲ್ಲಿ ಆನೆ ಬಿಡಾರಕ್ಕೆ ತೆರಳಿ ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.     ದಸರಾ ಉತ್ಸವ ಸಮಿತಿಯ ಅಧಿಕಾರಿಗಳು, ಪಾಲಿಕೆ ಸದಸ್ಯರು, ಮತ್ತು ನಗರ ...

Read More »