Breaking News

Tag Archives: https://youtu.be/c8lcuG6QqzU?si=tOOlr3gWFKs1fnzg

ಏಕಾಏಕಿ ಕಾರ್ಮಿಕರು, ರೈತರನ್ನು ಒಕ್ಕಲೆಬ್ಬಿಸಲು ಹೊರಟಿರುವುದು ಖಂಡನೀಯ… ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ರೈತರ ಪ್ರತಿಭಟನೆ..

Cnewstv / 06.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಏಕಾಏಕಿ ಕಾರ್ಮಿಕರು, ರೈತರನ್ನು ಒಕ್ಕಲೆಬ್ಬಿಸಲು ಹೊರಟಿರುವುದು ಖಂಡನೀಯ… ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ರೈತರ ಪ್ರತಿಭಟನೆ.. ಶಿವಮೊಗ್ಗ : ಶಿವಮೊಗ್ಗ ಸಕ್ಕರೆ ಕಾರ್ಖಾನೆಯ ಸರ್ವೆ ನಂ. ೩೩/೧೮೬ರಲ್ಲಿರುವ ಮನೆಗಳಿಗೆ ಮತ್ತು ಕಾಲೋನಿ ನಿವಾಸಿಗಳಿಗೆ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಇಂದು ಶಿವಮೊಗ್ಗ ತಾಲ್ಲೂಕು ಸಕ್ಕರೆ ಕಾರ್ಖಾನೆ ರೈತರ ಮತ್ತು ಕಾರ್ಮಿಕರ ಹಕ್ಕು ಹೋರಾಟ ಸಮಿತಿ ಇಂದು ಸೈನ್ಸ್ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಮನವಿ ಸಲ್ಲಿಸಿದರು. ...

Read More »