Breaking News

Tag Archives: https://youtu.be/d3Sm1SyF3jU?si=PjmQq7D_LCjRIu00

ರೇಣುಕಾಸ್ವಾಮಿ ರೀತಿ ಕಲಬುರಗಿಯಲ್ಲಯೂ ಕಿಡ್ನಾಪ್ ಮಾಡಿ ಹತ್ಯೆ: ವ್ಯಕ್ತಿ ಕೊಲೆ ಹಿಂದೆ ಹಳೇ ಲವರ್ ಗ್ಯಾಂಗ್.

Cnewstv | 07.07.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರೇಣುಕಾಸ್ವಾಮಿ ರೀತಿ ಕಲಬುರಗಿಯಲ್ಲಯೂ ಕಿಡ್ನಾಪ್ ಮಾಡಿ ಹತ್ಯೆ: ವ್ಯಕ್ತಿ ಕೊಲೆ ಹಿಂದೆ ಹಳೇ ಲವರ್ ಗ್ಯಾಂಗ್. ಕಲಬುರಗಿ : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಂತೆ (Renukaswamy Murder Case) ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದ್ದು, ಇದೀಗ ಕಲಬುರಗಿಯಲ್ಲೂ (Kalaburagi) ಸಹ ನಡೆದಿರುವುದು ಬೆಳಕಿಗೆ ಬಂದಿದೆ. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ನಟ ದರ್ಶನ್ ಗ್ಯಾಂಗ್ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿ ಬಳಿಕ ಬೆಂಗಳೂರಿಗೆ ಕರೆತಂದು ಹಲ್ಲೆ ಮಾಡಿ ಕೊಲೆ ...

Read More »