Breaking News

Tag Archives: https://youtu.be/FGsZuURdbPU?si=rdcmX_e264qFcDz2

ಅಹಂಕಾರದಿಂದ ಚುನಾವಣೆ ನಡೆಸಿದರೆ , ಜನ ಪಾಠ ಕಲಿಸುತ್ತಾರೆ. ಅಕ್ಕ ತಮ್ಮ ಅಂತಾ ನೋಡೊಲ್ಲ..

Cnewstv / 01.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಅಹಂಕಾರದಿಂದ ಚುನಾವಣೆ ನಡೆದ್ರೆ, ಜನ ಪಾಠ ಕಲಿಸುತ್ತಾರೆ. ಅಕ್ಕ ತಮ್ಮ ಅಂತಾ ನೋಡೊಲ್ಲ.. ಶಿವಮೊಗ್ಗ : ಅಹಂಕಾರದಿಂದ ಚುನಾವಣೆ ನಡೆದ್ರೆ ಜನ ಪಾಠ ಕಲಿಸುತ್ತಾರೆ ಎಂದು ಮಾಜಿ ಶಾಸಕ ಕುಮಾರ ಬಂಗಾರಪ್ಪ ಹೇಳಿದ್ದಾರೆ. ಇಂದು ಬಿಜೆಪಿ ಕಚೇರಿಯಲ್ಲಿ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಲ ಕಾಂಗ್ರೆಸ್ ಗೆ ಸೋಲು ಖಚಿತ.‌ ಅಹಂಕಾರದಿಂದ ಚುನಾವಣೆ ನಡೆದ್ರೆ ಜನ ಪಾಠ ಕಲಿಸುತ್ತಾರೆ.‌ ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲು 100 ಕ್ಕೆ ...

Read More »