Breaking News

Tag Archives: https://youtu.be/Ga4R4tC6438?si=B2TOlmWMHSGnQMjh

ಪ್ರತಾಪ್ ವಜಾಕ್ಕೆ ಯುವ ಮುಖಂಡ ಚೇತನ್ ಆಗ್ರಹ.

Cnewstv / 14.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪ್ರತಾಪ್ ವಜಾಕ್ಕೆ ಯುವ ಮುಖಂಡ ಚೇತನ್ ಆಗ್ರಹ. ಶಿವಮೊಗ್ಗ: ಸಂಸತ್ ಭವನದ ದಾಳಿಗೆ ಕಾರಣರಾಗಿರುವ ಪ್ರತಾಪ್‌ ಸಿಂಹ ಅವರನ್ನು ಕೂಡಲೇ ಸಂಸತ್ ಸದಸ್ಯ ಸ್ಥಾನದಿಂದ ವಜಾಗೊಳಿಸಿ ತನಿಖೆ ನಡೆಸಬೇಕು ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಸಂಸತ್ ಭವನದ ಮೇಲೆ ಸ್ಮೋಕ್ ಬಾಂಬ್ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಸಂಸದ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವ ...

Read More »