Breaking News

Tag Archives: https://youtu.be/gqbEBRBV1EY

ಕಾಂಗ್ರೆಸ್ ಪಕ್ಷದ ಇಂತಹ ನಿರ್ಧಾರಗಳು ಶವಪೆಟ್ಟಿಗೆಗೆ ಮೊಳೆ ಹೊಡೆದಂತೆ – ಕೆ ಸಿ ನಾರಾಯಣಸ್ವಾಮಿ

Cnewstv / 16.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಪಕ್ಷದ ಇಂತಹ ನಿರ್ಧಾರಗಳು ಶವಪೆಟ್ಟಿಗೆಗೆ ಮೊಳೆ ಹೊಡೆದಂತೆ – ಕೆ ಸಿ ನಾರಾಯಣಸ್ವಾಮಿ ಶಿವಮೊಗ್ಗ : ಕಾಂಗ್ರೆಸ್ ಪಕ್ಷ ತೆಗೆದುಕೊಳ್ಳುತ್ತಿರುವ ನಿರ್ಧಾರಗಳು ಶವಪೆಟ್ಟಿಗೆಗೆ ಮೊಳೆ ಹೊಡೆದಂತೆ ಎಂದು ಕೆ ಸಿ ನಾರಾಯಣಸ್ವಾಮಿ ಹೇಳಿದರು. ಶಿವಮೊಗ್ಗ ಗ್ರಾಮಾಂತರದ ಕಾಂಗ್ರೆಸ್ ಪಕ್ಷದ ಆಕಾಂಕ್ಷಿ ಅಭ್ಯರ್ಥಿಯಾಗಿದ್ದಂತಹ ಕೆ ಸಿ ನಾರಾಯಣಸ್ವಾಮಿ ಅವರ ಹೆಸರನ್ನು ಮೂರನೇ ಪಟ್ಟಿಯಲ್ಲಿ ಕೈ ಬಿಡಲಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಬಂಡಾಯವಾಗಿ ಸ್ಪರ್ಧೆ ಮಾಡಲು ಕೆಸಿ ನಾರಾಯಣಸ್ವಾಮಿ ಅವರು ...

Read More »