Breaking News

Tag Archives: https://youtu.be/Pob7d4xp7DQ?si=hV7Hb-5d_QTKXvNC

ರಾಜ್ಯದ ಇತಿಹಾಸದಲ್ಲಿ ಹೊಸ ಕಾರ್ಯಕ್ಕೆ ಮುಂದಾದ ಪ್ರದೀಪ್ ಈಶ್ವರ್..

Www.cnewstv.in / 19.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದ ಇತಿಹಾಸದಲ್ಲಿ ಹೊಸ ಕಾರ್ಯಕ್ಕೆ ಮುಂದಾದ ಪ್ರದೀಪ್ ಈಶ್ವರ್.. ಶಿವಮೊಗ್ಗ : ರಾಜ್ಯದ ಇತಿಹಾಸದಲ್ಲಿ ಹೊಸ ಕಾರ್ಯಕ್ಕೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮುಂದಾಗಿದ್ದಾರೆ.. ಹೌದು ಸೂಪರ್ 60 ಅನ್ನುವ ಒಂದು ಹೊಸ ಕಾರ್ಯಕ್ರಮದ ಮೂಲಕ ಇಡಿ ರಾಜ್ಯದ ಜನರ ಗಮನವನ್ನು ಪ್ರದೀಪ್ ಈಶ್ಚರ್ ಚಿಕ್ಕಬಳ್ಳಾಪುರದತ್ತಾ ಸೆಲೆದ್ದಿದ್ದಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವರ್ಷದಿಂದ ವರ್ಷಕ್ಕೆ ಚಿಕ್ಕಬಳ್ಳಾಪುರದ ಫಲಿತಾಂಶ ಕಡಿಮೆಯಾಗುತ್ತಿರುವುದನ್ನು ಗಂಭೀರವಾಗಿ ತೆಗೆದುಕೊಂಡ ಶಾಸಕ ಪ್ರದೀಪ್ ಈಶ್ವರ್ ...

Read More »