Breaking News

Tag Archives: https://youtu.be/Sa5XEevG3p8?si=yT231Gn3eVT7CqWn

ಯುವನಿಧಿ : ಅದ್ದೂರಿ ಕಾರ್ಯಕ್ರಮಕ್ಕೆ ಕ್ಷಣಗಣನೆ..

Www.cnewstv.in / 10.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯುವನಿಧಿ : ಅದ್ದೂರಿ ಕಾರ್ಯಕ್ರಮಕ್ಕೆ ಕ್ಷಣಗಣನೆ.. ಶಿವಮೊಗ್ಗ : ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ 5ನೇ ಗ್ಯಾರಂಟಿ ಯೋಜನೆ “ಯುವನಿಧಿ” ಅರ್ಹ ಫಲಾನುಭವಿಗಳಿಗೆ ನಗದು ಹಣ ವರ್ಗಾವಣೆ ಕಾರ್ಯಕ್ರಮಕ್ಕೆ ಕ್ಷಣಗಣನೆ ಉಳಿದಿದ್ದು ಫ್ರೀಡಂ ಪಾರ್ಕಿನಲ್ಲಿ ಅದ್ದೂರಿ ವೇದಿಕೆ ಸಜ್ಜಾಗಿದೆ.‌ ಸ್ವಾಮಿ ವಿವೇಕಾನಂದರ ಜನ್ಮದಿನದಂದು ಈ ಐತಿಹಾಸಿಕ ಕಾರ್ಯಕ್ರಮ ನಡೆಯುತ್ತಿದ್ದು, ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಶಿವಮೊಗ್ಗ ,ದಾವಣಗೆರೆ, ಚಿತ್ರದುರ್ಗಾ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಿಂದ ಸುಮಾರು 1 ...

Read More »