Breaking News

Tag Archives: https://youtu.be/Yg7_7Ix0S1E

ತಮಟೆ ಬಾರಿಸಿ, ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ

Cnewstv.in / 29.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತಮಟೆ ಬಾರಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಶಿವಮೊಗ್ಗ : ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಇಂದು ತಮಟೆ ಬಾರಿಸಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ರಾಯಚೂರು ಜಿಲ್ಲಾ ಕೋರ್ಟ್ ಆವರಣದಲ್ಲಿ 73 ನೇ ಸಂವಿಧಾನೋತ್ಸವ ದಿನ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಫೋಟೋ ತೆಗೆದರೆ ಮಾತ್ರ ನಾನು ದ್ವಜಾರೋಹಣ ಮಾಡುತ್ತೇನೆ ಎಂದು ಹೇಳಿ ಅಂಬೇಡ್ಕರ್ ರವರಿಗೆ ಅವಮಾನ ಮಾಡಿರುವ ರಾಯಚೂರು ಜಿಲ್ಲಾ‌ ನ್ಯಾಯಾದೀಶರಾದ ಮಲ್ಲಿಜಿರ್ಜುನ ಗೌಡ ಇವರನ್ನು ...

Read More »