Breaking News

Tag Archives: https://youtube.com/@cnewstv1051?si=bAH1YO_jNn4VQIuv

ಚಿಂತನ ಕಾರ್ತಿಕ ಸಮಾರೋಪ ಸಮಾರಂಭ ಹಾಗೂ ಪ್ರಶಸ್ತಿ ಸಮಾರಂಭ

Cnewstv / 16.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಿಂತನ ಕಾರ್ತಿಕ ಸಮಾರೋಪ ಸಮಾರಂಭ.‌ ಶಿವಮೊಗ್ಗ : ಬಸವಕೇಂದ್ರದ ವತಿಯಿಂದ ಡಿ.೧೮,೧೯ ಮತ್ತು ೨೦ರಂದು ಚಿಂತನ ಕಾರ್ತಿಕ ಸಮಾರೋಪ, ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ೨೮೬ನೇ ಶರಣ ಸಂಗಮ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಬಸವಕೇಂದ್ರದ ಡಾ.ಶ್ರೀ ಬಸವ ಮರುಳ ಸಿದ್ಧ ಸ್ವಾಮೀಜಿ ಹೇಳಿದರು. ಅವರು ಇಂದು ಬಸವಕೇಂದ್ರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚಿಂತನ ಕಾರ್ತಿಕದ ಸಮಾರೋಪ ಮತ್ತು ಪ್ರಶಸ್ತಿ ಸಮಾರಂಭ ಡಿ. ೧೮ ರಂದು ಆರ್‌ಟಿಓ ಕಚೇರಿ ರಸ್ತೆಯಲ್ಲಿ ಸರ್ಕಾರಿ ...

Read More »