cnewstv.in /19.10.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಫ್ಯಾಬ್ ಇಂಡಿಯಾ ಸಂಸ್ಥೆಯು ಅಕ್ಟೋಬರ್ 9ರಂದು ದೀಪಾವಳಿ ಹಬ್ಬದ ಪ್ರಯುಕ್ತ ಉಡುಗೊರೆ ಸಂಗ್ರಹವನ್ನು “ಜಶ್ನ್ ಇ ರೀವಾಜ್ ಹೆಸರಿನಲ್ಲಿ ಪ್ರಕಟಿಸಿತ್ತು. ಈ ಪೋಸ್ಟಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ವಿರೋಧವನ್ನ ವ್ಯಕ್ತ ಪಡಿಸಿದರು. ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಬಾಯ್ಕಾಟ್ ಫ್ಯಾಬ್ ಇಂಡಿಯಾ ಅಭಿಯಾನವನ್ನೇ ಆರಂಭಿಸಿದರು. ಅದರಲ್ಲಿಯೂ ಪ್ರಮುಖವಾಗಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯಯವರು ಫ್ಯಾಬ್ ಇಂಡಿಯಾ ಸಂಸ್ಥೆಯ ಈ ಜಾಹೀರಾತನ್ನು ಖಂಡಿಸಿದ್ದಾರೆ. ಈ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv