Breaking News

Tag Archives: Jds srikantha

ಶ್ರೀಕಾಂತ್‌ ಎಂಬ ಸ್ನೇಹದ ದೊರೆ..

Www.cnewstv.in / 03.11.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶ್ರೀಕಾಂತ್‌ ಎಂಬ ಸ್ನೇಹದ ದೊರೆ… ಗಾಜನೂರು ಬಳಿ 2015ರಲ್ಲಿ ಕೋಮುದ್ವೇಷಕ್ಕೆ ಜೀವ ತೆತ್ತಿದ್ದ ಬಜರಂಗದಳದ ಕಾರ್ಯಕರ್ತ ವಿಶ್ವನಾಥ್‌ ಶೆಟ್ಟಿ ಅವರ ತಾಯಿ ಚಿಂದಿ ಆಯ್ದು ಬದುಕು ಸಾಗಿಸುತ್ತಾ, ಆಲ್ಕೊಳದ ಪಾಳುಬಿದ್ದ ಮನೆಯಲ್ಲಿ ನೆಲೆಸಿದ್ದರು. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯ ಭಾರತಿ ಕಾಲೊನಿ ಬಳಿ ಎರಡು ವರ್ಷಗಳ ಹಿಂದೆ ಬಜರಂಗ ದಳದ ಕಾರ್ಯಕರ್ತ ಹರ್ಷ ಅವರ ಕೊಲೆಯಾದ ನಂತರ ಹರ್ಷನ ಕುಟುಂಬಕ್ಕೆ ನೆರವಿನ ಮಹಾಪೂರವೇ ಹರಿದು ಬರುತ್ತಿತ್ತು. ಅತ್ತ ಬಜರಂಗ ದಳದ ಮತ್ತೊಬ್ಬ ...

Read More »