Tag Archives: K S Eshwarappa

ಕೆ ಎಸ್ ಈಶ್ವರಪ್ಪನವರಿಗೆ ಉಪಮುಖ್ಯಮಂತ್ರಿ ಸ್ಥಾನ ಕೊಡಿ

Cnewstv.in / 03.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೆ ಎಸ್ ಈಶ್ವರಪ್ಪನವರಿಗೆ ಉಪಮುಖ್ಯಮಂತ್ರಿ ಸ್ಥಾನ ಕೊಡ ಶಿವಮೊಗ್ಗ : ಭಾರತೀಯ ಜನತಾ ಪಾರ್ಟಿಯಲ್ಲಿ ಯಡಿಯೂರಪ್ಪನವರ ಜೊತೆಗೆ ತಳಮಟ್ಟದಿಂದಲೇ ಸಂಘಟನೆಯ ಮಾಡಿದವರು ಕೆಎಸ್ ಈಶ್ವರಪ್ಪನವರು. ಕೋವಿಡ್ ಮೊದಲನೇ ಅಲೆಯಲ್ಲಿ ಶಿವಮೊಗ್ಗ ಜನತೆಗೆ ಆರೋಗ್ಯದ ದೃಷ್ಟಿಯಿಂದ ಕೋವಿಡ್ ಕಿಟ್ ಹಾಗೂ ಆಹಾರದ ಕಿಟ್ ನೀಡಿದ್ದಾರೆ. ಎರಡನೇ ಅಲೆಯಲ್ಲಿ ಶುಭಮಂಗಳ ಕಲ್ಯಾಣ ಮಂಟಪವನ್ನು ಕೋವಿಡ್ ಸೆಂಟರ್ ಮಾಡಿ ಶಿಮೊಗ್ಗ ಜನತೆಯ ಸೇವೆ ಸಲ್ಲಿಸುತ್ತಿದ್ದಾರೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿ ...

Read More »

ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ – ಕೆ.ಎಸ್. ಈಶ್ವರಪ್ಪ

Cnewstv.in / 19.07.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ – ಕೆ.ಎಸ್. ಈಶ್ವರಪ್ಪ. ಶಿವಮೊಗ್ಗ : ವಿಡಿಯೋ ರಿಪೋರ್ಟ್   ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಕೆ.ಎಸ್. ಈಶ್ವರಪ್ಪನವರು ಸುಳ್ಳು ಮಾಹಿತಿಯನ್ನು ನೀಡುತ್ತ ಜನರನ್ನು ದಿಕ್ಕು ತಪ್ಪಿಸಲು ಯತ್ನಿಸುತ್ತಿದ್ದಾರೆ : ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್

Cnewstv.in / 14.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಕೆ.ಎಸ್. ಈಶ್ವರಪ್ಪ ಅವರು ಸುಳ್ಳು ಮಾಹಿತಿಯನ್ನು ನೀಡುತ್ತ ಜನರನ್ನು ದಿಕ್ಕು ತಪ್ಪಿಸಲು ಯತ್ನಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಕೆ.ಬಿ. ಪ್ರಸನ್ನ ಕುಮಾರ್ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್. ಈಶ್ವರಪ್ಪನವರ ನೇತೃತ್ವದಲ್ಲಿ ಸಮೀಪದ ಹೊಸೂಡಿ ...

Read More »

ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಕಸ ವಿಲೇವಾರಿಗೆ ಸ್ವಚ್ಛ ಸಂಕೀರ್ಣ ಘಟಕ ಸ್ಥಾಪನೆ: ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ಮಾಡಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕಗಳನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಜಿಲ್ಲೆಯ 271ಗ್ರಾಮ ಪಂಚಾಯತ್‍ಗಳ ಪೈಕಿ 201 ಗ್ರಾಮ ಪಂಚಾಯತ್‍ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕ ಸ್ಥಾಪನೆಗೆ ಈಗಾಗಲೇ ಜಮೀನು ಗುರುತಿಸಲಾಗಿದ್ದು, ಕೆಲವು ಕಡೆಗಳಲ್ಲಿ ನಿರ್ಮಾಣ ಕಾಮಗಾರಿ ಆರಂಭವಾಗಿದೆ. ಪ್ರತಿ ಗ್ರಾಮ ಪಂಚಾಯತ್‍ಗೆ ತಲಾ 20ಲಕ್ಷ ರೂ. ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿದೆ. ತ್ಯಾಜ್ಯ ವಿಲೇವಾರಿ ಮಾತ್ರವಲ್ಲದೆ ಪ್ಲಾಸ್ಟಿಕ್‍ನಂತಹ ತ್ಯಾಜ್ಯಗಳನ್ನು ಮರು ಬಳಕೆ ಮಾಡುವ ...

Read More »

ಡ್ರಗ್ಸ್ ನಿಂದ ದೂರ ಇರುವಂತೆ ಯುವಜನರಿಗೆ ಎಚ್ಚರಿಕೆ‌ ನೀಡಿದ ಸಚಿವ ಕೆ.ಎಸ್.ಈಶ್ವರಪ್ಪ

      ಶಿವಮೊಗ್ಗ : ಡ್ರಗ್ಸ್ ಸೇವನೆ ಹಾಗೂ ಮಾರಾಟದಿಂದ ದೂರವಿರಿ ಜೈಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳಿ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಯುವಜನರಿಗೆ ಎಚ್ಚರಿಕೆ‌ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೆಲವರು ವ್ಯಕ್ತಿಗಳು ಯುವಕರ ದಾರಿ ತಪ್ಪಿಸಿ ಅವರನ್ನು ಹಾಳು ಮಾಡುತ್ತಿದ್ದಾರೆ. ಕೆಲವರು ಡ್ರಗ್ಸ್ ಸೇವಿಸಿ ಹಾಗೂ ಮಾರಾಟ ಮಾಡಿ ಜೈಲಿಗೆ ಹೋಗುವುದನ್ನು ನಾವು ನೋಡುತ್ತಿದ್ದೇವೆ. ಯುವಜನತೆ ಡ್ರಗ್ಸ್ ನಿಂದ‌ ದೂರ ಇರಬೇಕು. ಆದರೆ ಇಂದು ಯುವನತೆ ಡ್ರಗ್ಸ್ ನಿಂದ ದಾರಿತಪ್ಪುತ್ತಿರುವುದು ಆತಂಕಕಾರಿ ಸಂಗತಿ. ಹೀಗಾಗಿ ಯುವಕರು ಡ್ರಗ್ಸ್ ಸೇವನೆ ...

Read More »

ಕೋವಿಡ್ 19 : ಖಾಸಗಿ ಆಸ್ಪತ್ರೆಗಳಲ್ಲಿಶೇ.50ರಷ್ಟು ಬೆಡ್‍ಗಳನ್ನು ಸರ್ಕಾರಿ ಕೋಟಾದಡಿ ಒದಗಿಸಲು ಸೂಚನೆ.

  ಶಿವಮೊಗ್ಗ : ಖಾಸಗಿ ಆಸ್ಪತ್ರೆಗಳಲ್ಲಿ ಕರೋನಾ ರೋಗಿಗಳನ್ನು ದಾಖಲಿಸಿ ಯಾವುದೇ ಕುಂದುಕೊರತೆಯಾಗದಂತೆ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸೂಚನೆ ನೀಡಿದರು. ಇಂದು  ಜಿಲ್ಲಾಡಳಿತ ಸಭಾಂಗಣದಲ್ಲಿ ನಗರದ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ಕುರಿತು ಮಾತನಾಡಿದರು. ಪ್ರಸ್ತುತ ಸುಬ್ಬಯ್ಯ ಮೆಡಿಕಲ್ ಕಾಲೇಜು, ನಾರಾಯಣ ಹೃದಯಾಲಯ, ಮ್ಯಾಕ್ಸ್ ಮತ್ತು ನಂಜಪ್ಪ ಆಸ್ಪತ್ರೆಗಳಲ್ಲಿ ಕರೋನಾ ಪೀಡಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸುಮಾರು 600ಬೆಡ್‍ಗಳಿವೆ. ಇವುಗಳ ಪೈಕಿ ಶೇ.50ರಷ್ಟು ಬೆಡ್‍ಗಳನ್ನು ಸರ್ಕಾರಿ ಕೋಟಾದಡಿ ಒದಗಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ...

Read More »

4ಲಕ್ಷ ಆಯುರ್ವೇದಿಕ್ ಕಿಟ್ ವಿತರಣೆಗೆ ಚಾಲನೆ

  ಶಿವಮೊಗ್ಗ : ಕರೋನಾ ನಿಯಂತ್ರಣಕ್ಕೆ ಜನರಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ಶಿವಮೊಗ್ಗ ನಗರದಲ್ಲಿ 4ಲಕ್ಷ ಮಂದಿಗೆ ಆಯುರ್ವೇದಿಕ್ ರೋಗ ನಿರೋಧಕ ಶಕ್ತಿವರ್ಧಕ ಕಿಟ್ ವಿತರಣೆ ಮಾಡುತ್ತಿರುವುದು ಬಹುಶಃ ದೇಶದಲ್ಲಿಯೇ ಪ್ರಥಮ ಪ್ರಯತ್ನವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು ಡಾ.ಗಿರಿಧರ ಕಜೆ ಅವರ ಮಾರ್ಗದರ್ಶನದಲ್ಲಿ ಕಿಟ್ ಸಿದ್ಧಪಡಿಸಲಾಗಿದ್ದು, ಪ್ರಥಮ ಹಂತದಲ್ಲಿ 1ಲಕ್ಷ ಕಿಟ್‍ಗಳು ವಿತರಣೆಗೆ ಸಿದ್ಧವಾಗಿದೆ. ಇನ್ನೂ ಎರಡು ಹಂತಗಳಲ್ಲಿ ಶಿವಮೊಗ್ಗ ನಗರದ ಪ್ರತಿಯೊಬ್ಬರಿಗೂ ಕಿಟ್ ಹಂಚಲಾಗುವುದು. ಇದಕ್ಕಾಗಿ ವಾರ್ಡ್‍ವಾರು ಸಿದ್ಧತೆಗಳನ್ನು ಮಾಡಲಾಗಿದ್ದು, ಕಿಟ್‍ಗಳನ್ನು ...

Read More »

ಜಿಲ್ಲೆಯಾದ್ಯಂತ ನಾಳೆಯಿಂದ ಅರ್ಧ ದಿನ ಲಾಕ್ ಡೌನ್ : ಕೃಷಿ ಚಟುವಟಿಕೆಗಳಿಗೆ ನಿರ್ಬಂಧವಿಲ್ಲ.

  ಶಿವಮೊಗ್ಗ ಜಿಲ್ಲೆಯಲ್ಲಿ ಮಹಾಮಾರಿ ಕರೋನಾ ವೈರಸ್ ಹರಡುವುದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಳಿನಿಂದ ಮುಂದಿನ ಆದೇಶದವರೆಗೆ ಪ್ರತಿದಿನ ಮಧ್ಯಾಹ್ನ 2 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ.   ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ದೆಗಳ ಜೊತೆ ಚರ್ಚಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ನಾಳೆಯಿಂದ ಪ್ರತಿದಿನ ಮಧ್ಯಾಹ್ನ 2 ಗಂಟೆಯಿಂದ ಮರುದಿನ ಮುಂಜಾನೆ 5 ಗಂಟೆಯವರೆಗೂ ಸಂಪೂರ್ಣ ...

Read More »

ಸಚಿವ, ಸಂಸದರಿಂದ ರೈಲ್ವೇ 100 ಅಡಿ ವರ್ತುಲ ರಸ್ತೆ ಕಾಮಗಾರಿ ವೀಕ್ಷಣೆ

  ಶಿವಮೊಗ್ಗ : ಶಿವಮೊಗ್ಗ ನಗರ ರೈಲ್ವೆ ಕಾಂಪೌಂಡ್‍ನಿಂದ ಹೊಸಪೇಟೆ-ಶಿವಮೊಗ್ಗ ರಸ್ತೆ ಸಂಪರ್ಕಿಸುವ 100ಅಡಿ ವರ್ತುಲ ರಸ್ತೆ ಕಾಮಗಾರಿ ಸ್ಥಳ ಪರಿಶೀಲನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರು ಶುಕ್ರವಾರ ನಡೆಸಿದರು. ಸದರಿ ರಸ್ತೆಯ ಎರಡು ಬದಿಯಲ್ಲಿ 750ಮೀಟರ್ ಉದ್ದಕ್ಕೆ ಸಿಮೆಂಟ್ ಕಾಂಕ್ರೀಟ್ ಚತುಷ್ಪಥ ರಸ್ತೆ, ರಸ್ತೆಯ ಎರಡೂ ಬದಿಗಳಲ್ಲಿ ಬಾಕ್ಸ್ ಚರಂಡಿ ನಿರ್ಮಾಣ, ರೈಲ್ವೆ ನಿಲ್ದಾಣಕ್ಕೆ ಸಂಪರ್ಕಿಸುವ 100ಮೀಟರ್ ಸಿಸಿ ರಸ್ತೆ ನಿರ್ಮಾಣ ಮತ್ತು ರೈಲ್ವೆ ನಿಲ್ದಾಣದಿಂದ ಹೊರಗೆ ಹೋಗಲು 400ಮೀಟರ್ ಡಾಂಬರ್ ರಸ್ತೆ ನಿರ್ಮಾಣ ಕಾಮಗಾರಿ ಇದರಲ್ಲಿ ...

Read More »

ಮೆಗ್ಗಾನ್ ಆಸ್ಪತ್ರೆ ಲೋಪದೋಷಗಳನ್ನು ಸರಿಪಡಿಸಲು ಪ್ರಯತ್ನ: ಸಚಿವ ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆ ನಿರ್ವಹಣೆಯಲ್ಲಿ ಕೆಲವು ಲೋಪದೋಷಗಳು ಕಂಡು ಬಂದಿದ್ದು, ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಶನಿವಾರ ಮೆಗ್ಗಾನ್ ಬೋಧನಾ ಸಂಸ್ಥೆಯಲ್ಲಿ ಹಿರಿಯ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಮೆಗ್ಗಾನ್ ಕೊರತೆ ಬಗ್ಗೆ ಪರಿಶೀಲಿಸಲು ಪ್ರತಿ ತಿಂಗಳು ಈ ರೀತಿಯ ಸಭೆಯನ್ನು ನಡೆಸಿ ಸರಿಪಡಿಸಲು ಸೂಚನೆಗಳನ್ನು ನೀಡಲಾಗುವುದು. ಕಳೆದ ಎರಡು ದಿನಗಳಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಂಭವಿಸಿರುವ ಮೂರು ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Crime Hosanagara JDS K S Eshwarappa madhu bangarappa M P Election MP election News NSUI police Sagara Shikaripura Shimoga shimoga district Shivammoga Shivamoga Shivamogga Soraba SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಗಂದೂರು

Recent Comments