Cnewstv.in / 14.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಪ್ಲಾಸ್ಟಿಕ್ ಲೋಟ, ತಟ್ಟೆ ಇತ್ಯಾದಿ ಒಮ್ಮೆ ಉಪಯೋಗಿಸಿ ಎಸೆಯುವಂತೆ ಪ್ಲಾಸ್ಟಿಕ್ ವಸ್ತುಗಳ ಆಮದು, ಸಂಗ್ರಹ, ತಯಾರಿಕೆ, ಮಾರಟ ಮತ್ತು ಬಳಕೆಯನ್ನು 2022ರ ಜುಲೈ 1 ರಿಂದ ನಿಷೇಧಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಅಲ್ಲದೆ ಪ್ಲಾಸ್ಟಿಕ್ ಚೀಲಗಳ ದಪ್ಪವನ್ನು 50 ಮೈಕ್ರಾನ್ ಗಳಿಂದ 120 ಮೈಕ್ರಾನ್ ಗೆ ಏರಿಸಲು ನಿರ್ಧರಿಸಲಾಗಿದೆ. ಎರಡು ಹಂತಗಳಲ್ಲಿ ಈ ನಿಯಮ ಜಾರಿಗೊಳ್ಳಲಿದೆ. ಮೊದಲನೆಯ ಹಂತದಲ್ಲಿ 75 ಮೈಕ್ರಾನ್ ಗಿಂತ ಕಡಿಮೆ ದಪ್ಪದ ಪ್ಲಾಸ್ಟಿಕ್ ...
Read More »Tag Archives: Karnataka
ಯುಗ ಯುಗ ಕಳೆದರೂ ಯುಗಾದಿ ಮರಳಿ ಬರುತಿದೆ..
ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳ ಪರಂಪರೆಯೇ ಇದೆ. ಈ ಸಾಲು ಸಾಲು ಹಬ್ಬಗಳಲ್ಲಿ ಮೊದಲನೇಯದೇ ಯುಗಾದಿ. ಯುಗಾದಿ ಅಂದರೆ ಹೊಸ ವರ್ಷದ ಮೊದಲ ದಿನ ಎಂದರ್ಥ.ಹಬ್ಬಗಳಲ್ಲಿ ಶ್ರೇಷ್ಠವಾದ ಪ್ರಸಿದ್ಧವಾದ ಯುಗಾದಿ ಹಬ್ಬ ಚ್ಯೆತ್ರ ಮಾಸದ ಶುಕ್ಲ ಪಕ್ಷದ ಪಾಡ್ಯದಂದು ಬರುತ್ತದೆ. ಸಂಸ್ಕೃತದ ಯುಗ ಮತ್ತು ಆದಿ ಎಂಬ ಎರಡು ಪದಗಳಿಂದ ‘ಯುಗಾದಿ’ ಎಂಬ ಪದವಾಗಿದೆ. ಜೊತೆಗೆ ಬ್ರಹ್ಮ ದೇವನು ಆ ದಿನದಿಂದಲೇ ಸೃಷ್ಟಿಯ ಕಾರ್ಯ ಆರಂಭಿಸಿದನೆಂಬ ನಂಬಿಕೆಯೂ ಇದೆ. ಋತುಗಳು, ಗ್ರಹಗಳು, ನಕ್ಷತ್ರಗಳು ಈ ದಿನ ಸೃಷ್ಟಿ ಆಯಿತು ಎನ್ನುವ ನಂಬಿಕೆಯೂ ಇದೆ. ಯುಗಾದಿ ಹಬ್ಬವನ್ನು ...
Read More »ಲೋಕಸಭಾ ಚುನಾವಣೆಗೆ ಮಹೂರ್ತ ಫಿಕ್ಸ್
ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಚುನಾವಣಾ ಆಯೋಗದ ಸುದ್ದಿಗೋಷ್ಠೀಯಲ್ಲಿ 17ನೆಯ ಲೋಕಸಭಾ ಚುನಾವಣೆಯ ವೇಳಪಟ್ಟಿ ಘೋಷಣೆ ಮಾಡಿದ್ದು, 7 ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯುಕ್ತ ಸುನಿಲ್ ಅರೋರಾ ತಿಳಿಸಿದ್ದರು. ಕರ್ನಾಟಕದಲ್ಲಿ ಏಪ್ರಿಲ್ 18 ಮತ್ತು 23 ರಂದು ಎರಡು ಹಂತದ ಮತದಾನ. ಮೇ 23ಕ್ಕೆ ಫಲಿತಾಂಶ ಪ್ರಕಟಣೆ. ಈಗಿನ ನಿಂದಲೇ ದೇಶದಾದ್ಯಂತ ಮಾದರಿ ನೀತಿಸಂಹಿತೆ ಜಾರಿಗೆ ಬರಲಿದೆ. ಇದನ್ನು ಎಲ್ಲ ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗ ಪಾಲಿಸಬೇಕು. ರಾಜ್ಯ ಹಾಗೂ ಸ್ಥಳೀಯ ಚುನಾವಣಾಧಿಕಾರಿಗಳು ನೀತಿಸಂಹಿತೆ ಕಟ್ಟುನಿಟ್ಟಿನ ಜಾರಿಗೆ ಕ್ರಮ ಕೈಗೊಳ್ಳಬೇಕು ...
Read More »